Webdunia - Bharat's app for daily news and videos

Install App

ಇವಿಎಂ ಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯ ಚುನಾವಣಾಧಿಕಾರಿ ಸಂಜೀವಕುಮಾರ್

Webdunia
ಸೋಮವಾರ, 26 ಮಾರ್ಚ್ 2018 (14:29 IST)
ಬೆಂಗಳೂರು : ಇವಿಎಂ ದುರಪಯೋಗ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಬೆಂಗಳೂರಿನಲ್ಲಿ ಸೋಮವಾರ (ಇಂದು) ಮುಖ್ಯ ಚುನಾವಣಾಧಿಕಾರಿ ಸಂಜೀವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.


‘ಇವಿಎಂ ಬಳಕೆಯಿಂದ ಪಾರದರ್ಶಕ ಫಲಿತಾಂಶ ಬಂದಿದೆ. ಇವಿಎಂ ಹ್ಯಾಕ್ ಮಾಡಲು ಸಾಧ್ಯವಿಲ್ಲ, ಚಿಪ್ ಒಮ್ಮೆ ಮಾತ್ರ ಬಳಸಲು ಸಾಧ್ಯ. ಇವಿಎಂ ಸೇಫ್ ಅಲ್ಲವೆಂಬ ಅನುಮಾನ ಪರಿಹಾರಕ್ಕಾಗಿ ವಿವಿ ಪ್ಯಾಟ್ ಬಳಕೆ ಮಾಡಲಾಗಿದೆ. ಇವಿಎಂಗೆ ಇಂಟರ್ ನೆಟ್, ವೈಫೈ, ಬ್ಲೂಟೂತ್ ಕನೆಕ್ಷನ್ ಇಲ್ಲ. ರಿಮೋಟ್ ಬಳಸಿ ಹ್ಯಾಕ್ ಮಾಡಲಾಗಲ್ಲ. ಇವಿಎಂ ಬಿಚ್ಚಿ ಚಿಪ್ ಬದಲಿಸಲಾಗಲ್ಲ. ಮತ ಯಂತ್ರ ಸಂಪೂರ್ಣ ಬಿಗಿ ಭದ್ರತೆಯಲ್ಲಿ ಇರುತ್ತದೆ. ವಿವಿ ಪ್ಯಾಟ್ ನಲ್ಲಿ ತಪ್ಪು ಮತದಾನ ಕಂಡುಬಂದ್ರೆ ದೂರು ನೀಡಬಹುದು. ಸುಳ್ಳು ದೂರು ನೀಡಿದರೆ ಕಠಿಣ ಕ್ರಮ, 6 ತಿಂಗಳು ಶಿಕ್ಷೆ ನೀಡುವ ಅವಕಾಶವಿದೆ’ ಎಂದು  ಬೆಂಗಳೂರಿನಲ್ಲಿ ಇಂದು ಮುಖ್ಯ ಚುನಾವಣಾಧಿಕಾರಿ ಸಂಜೀವಕುಮಾರ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments