Webdunia - Bharat's app for daily news and videos

Install App

ಸಂಕಷ್ಟ ಚತುರ್ಥಿ ಮಾಜಿ ಪ್ರಧಾನಿ ಕುಟುಂಬದಿಂದ ವಿಶೇಷ ಪೂಜೆ

Webdunia
ಮಂಗಳವಾರ, 31 ಜುಲೈ 2018 (17:04 IST)
ಸಂಕಷ್ಟ ಚತುರ್ಥಿ ಪ್ರಯುಕ್ತ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದಿಂದ ಗಣಪತಿಗೆ ವಿಶೇಷ ಪೂಜೆ ಸಲ್ಲಿಕೆಯಾಗಿದೆ.

ಕೋಲಾರದ ಮುಳಬಾಗಿಲು ತಾಲೂಕಿನ ಕುರುಡುಮಲೆ ಗ್ರಾಮದಲ್ಲಿನ ಸಾಲಿಗ್ರಾಮ  ಏಕಶಿಲಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು. ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ, ಮಗ ಡಾ.ಸೂರಜ್ ರೇವಣ್ಣ, ಬಂಧುಗಳು ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದರು.

ಭವಾನಿ ರೇವಣ್ಣ ಮತ್ತು ಮಗ ಡಾ.ಸೂರಜ್ ರೇವಣ್ಣ ಅವರು ಕೈಯಲ್ಲಿ ಕಳಸವಿಟ್ಟುಕೊಂಡು ದೇವಾಲಯ ಪ್ರದಕ್ಷಿಣೆ ನಡೆಯಿತು. ಕುರುಡುಮಲೆಯ ಗಣಪತಿಗೆ ಸಂಕಷ್ಟ ಚತುರ್ಥಿ ದಿನದಂದು ಪೂಜೆ ಸಲ್ಲಿಸಿದರೆ ಒಳ್ಳೆಯದು ಆಗುತ್ತದೆ ಅನ್ನೋ ನಂಬಿಕೆಯಿಂದ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments