Webdunia - Bharat's app for daily news and videos

Install App

Santosh Lad: ರಾಜ್ಯದಲ್ಲಿ 75 ಶೇಕಡಾ ಮೀಸಲಾತಿ ಕೊಡಬೇಕು: ಸಂತೋಷ್ ಲಾಡ್

Krishnaveni K
ಬುಧವಾರ, 19 ಮಾರ್ಚ್ 2025 (12:39 IST)
ಬೆಂಗಳೂರು: ರಾಜ್ಯದಲ್ಲಿ ಶೇಕಡಾ 75 ರಷ್ಟು ಮೀಸಲಾತಿ ಕೊಡಬೇಕು. ಹೀಗಂತ ನಾನು ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ ಎಂದು ಸಂತೋಷ್ ಲಾಡ್ ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ಸಚಿವ ಸಂತೋಷ್ ಲಾಡ್ ಎಲ್ಲಾ ಶೋಷಿತ ವರ್ಗಗಳ ಅಭಿವೃದ್ಧಿಯಾಗಬೇಕು ಎಂದರೆ ಕನಿಷ್ಠ 75 ರಷ್ಟಾದರೂ ಮೀಸಲಾತಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

‘ಶೋಷಿತ ವರ್ಗಗಳು, ಅಹಿಂದ ವರ್ಗಗಳು ಎಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ಧಿಯಾಗಬೇಕು. ತಮಿಳುನಾಡಿನಲ್ಲಿ ಶೇ.69 ರಷ್ಟು ಶೇಕಡಾ ಇದೆ. ಶೋಷಿತ ವರ್ಗಗಳು ಅಭಿವೃದ್ಧಿಯಾಗಬೇಕೆಂದರೆ ದೇಶದಲ್ಲಿ ವಿಶೇಷಿತವಾಗಿ 75 ಶೇಕಡಾ ಮೀಸಲಾತಿ ಘೋಷಿಸಬೇಕು ಎಂದು ನಾನು ಮಾನ್ಯ ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡಿದ್ದೀನಿ’ ಎಂದಿದ್ದಾರೆ.

ಎಲ್ಲರೂ ಅಭಿವೃದ್ಧಿಯಾಗಬೇಕು. ತಮಿಳುನಾಡು 9 ನೇ ತಿದ್ದುಪಡಿ ಮಾಡಿಕೊಂಡು ಮೀಸಲಾತಿ ಹೆಚ್ಚಿಸಿದೆ. ನಮ್ಮಲ್ಲೂ ಅವಕಾಶ ಹೆಚ್ಚಾಗುತ್ತದೆ ಎಂಬ ಕಾರಣಕ್ಕೆ ಮೀಸಲಾತಿ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Case: ಮಾಧ್ಯಮಗಳಲ್ಲಿ ಫೋಸ್ಟ್ ಹಂಚಿದವರಿಗೆ ನಡುಕ ಶುರು, ಯಾಕೆ ಗೊತ್ತಾ

Pahalgam Attack: ಪಾಕ್ ಯುವತಿ ಜತೆಗಿನ ಮದುವೆಯನ್ನು ಗುಟ್ಟಾಗಿಟ್ಟ ಯೋಧನಿಗೆ ಇದೀಗ ಪರದಾಡುವ ಸ್ಥಿತಿ

20ವರ್ಷಗಳಿಂದ ಕೈಯನ್ನು ಕೆಳಗಿಳಿಸದೆ ಕುಂಭಮೇಳದಲ್ಲಿ ಸುದ್ದಿಯಾಗಿದ್ದ ಬಾಬಾ ಇದೀಗ ದುಬಾರಿ ಕಾರಿನ ಒಡೆಯ

ಉಗ್ರರನ್ನು ಪೋಷಿಸುವ ಪಾಕ್‌ಗೆ ಮತ್ತಷ್ಟು ಪೆಟ್ಟುಕೊಟ್ಟ ಕೇಂದ್ರ: ಮೇಲ್‌ಗಳು, ಪಾರ್ಸೆಲ್‌ಗಳ ವಿನಿಮಯಕ್ಕೂ ಬ್ರೇಕ್‌

ಪತ್ನಿ ಮೂವರನ್ನು ಮಕ್ಕಳನ್ನು ಬಿಟ್ಟು ಕೆಲಸಕ್ಕೆ ಹೋದಾ ಗಂಡನಿಗೆ ವಾಪಾಸ್‌ ಬರುವಾಗ ಕಾದಿತ್ತು ಶಾಕ್‌

ಮುಂದಿನ ಸುದ್ದಿ
Show comments