Webdunia - Bharat's app for daily news and videos

Install App

ಖರೀದಿಸಿದ್ದ 1 ಲೀಟರ್‌ ಕ್ರಿಮಿನಾಶಕ ಸೇವಿಸಿ ಸಂತೋಷ್ ಆತ್ಮಹತ್ಯೆ!

Webdunia
ಶನಿವಾರ, 16 ಏಪ್ರಿಲ್ 2022 (14:51 IST)
ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ಲಭಿಸಿದ್ದು, ಆತ್ಮಹತೆಗೂ ಮುನ್ನ ತಾನೇ ಕ್ರಿಮಿನಾಶಕ ಔಷಧ ಖರೀದಿಸಿದ್ದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಉಡುಪಿಯ ಶಾಂಭವಿ ಹೋಟೆಲ್‌ ನಲ್ಲಿ ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಮುನ್ನ ಚಿಕ್ಕಮಗಳೂರಿನಲ್ಲಿ 450 ರೂ. ನೀಡಿ 1 ಲೀಟರ್‌ ಕ್ರಿಮಿನಾಶಕ ಖರೀದಿಸಿದ್ದರು ಎಂದು ತನಿಖೆಯ ಜಾಡು ಹಿಡಿದು ಹೊರಟಿರುವ ಪೊಲೀಸರಿಗೆ ತಿಳಿದು ಬಂದಿದೆ.
ತಾನೇ ಖರೀದಿಸಿದ್ದ ಕ್ರಿಮಿನಾಶಕವನ್ನು ಶಾಂಭವಿ ಲಾಡ್ಜ್‌ ನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಳೆ ಹುಳುಗಳನ್ನು ಕೊಲ್ಲಲು ಬಳಸುವ ಕ್ರಿಮಿನಾಶಕವನ್ನು ಸಂತೋಷ್‌ ಖರೀದಿಸಿದ್ದು, ರಾತ್ರಿ ಉಡುಪಿ ಲಾಡ್ಜ್‌ ನಲ್ಲಿ ಸ್ನೇಹಿತರ ಜೊತೆಗಿದ್ದಾಗ ಏಕಾಂಗಿಯಾಗಿ ಕೊಠಡಿಗೆ ತೆರಳಿ ನಂತರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments