Webdunia - Bharat's app for daily news and videos

Install App

ಸಂತೋಷ್ ಅಂತ್ಯಕ್ರಿಯೆ

Webdunia
ಗುರುವಾರ, 14 ಏಪ್ರಿಲ್ 2022 (19:54 IST)
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ ಇಂದು ಬೆಳಗಾವಿ ತಾಲೂಕಿನ ಬಡಸ ಗ್ರಾಮದಲ್ಲಿ ನಡೆಯಿತು. ಸಂತೋಷ್ ಪಾಟೀಲ್ ಅವರ ಜಮೀನಿನಲ್ಲಿ ಕಾಂಗ್ರೆಸ್ ನಾಯಕರ ತೀವ್ರ ವಿರೋಧದ ನಡುವೆಯೂ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಶವಸಂಸ್ಕಾರದ ಹಂತದಲ್ಲಿಯೂ ಹೈಡ್ರಾಮಾ ನಡೆದಿದ್ದು, ಕರ್ನಾಟಕ ಸರ್ಕಾರದ ಪ್ರತಿನಿಧಿಗಳು ಸ್ಥಳಕ್ಕೆ ಬರಬೇಕು. ಸಂತೋಷ್ ಮಾಡಿರುವ ಕೆಲಸಕ್ಕೆ ಹಣ ಬಿಡುಗಡೆ ಮಾಡುವ ಖಾತ್ರಿ ಕೊಡಬೇಕು. ಮೃತನ ಪತ್ನಿಗೆ ಸರ್ಕಾರಿ ಕೆಲಸ ಘೋಷಿಸಬೇಕು. ಅಲ್ಲಿಯವರೆಗೂ ಸಮಾಧಿಗೆ ಮಣ್ಣು ಹಾಕಲು ಅವಕಾಶ ಕೊಡುವುದಿಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಅಡಿವೇಶ ಇಟಗಿ ಪಟ್ಟು ಹಿಡಿದಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments