Webdunia - Bharat's app for daily news and videos

Install App

ಪ್ರವಾಸ ಮುಗಿಸಿ ಆರಗ ವಾಪಸ್ ಆಗ್ತಿದ್ದಂತೆ ಸ್ಯಾಂಟ್ರೋ ರವಿ ಅರೆಸ್ಟ್

Webdunia
ಶನಿವಾರ, 14 ಜನವರಿ 2023 (10:50 IST)
ಬೆಂಗಳೂರು : ಒಂದೆಡೆ ಗೃಹ ಸಚಿವ ಆರಗ ಜ್ಞಾನೇಂದ್ರ ಗುಜರಾತ್ ಪ್ರವಾಸ, ಮತ್ತೊಂದೆಡೆ ಗೃಹಸಚಿವ ಪ್ರವಾಸದಿಂದ ಬಂದ ಮಾರನೇ ದಿನ ಗುಜರಾತ್ನಲ್ಲೇ ಸ್ಯಾಂಟ್ರೋ ರವಿ ಬಂಧನ.

ಈ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಎರಡು ಒಂದಕ್ಕೊಂದು ಇಂಟರ್ಲಿಂಕ್ ಹೊಂದಿದೆ ಎಂದು ಕಾಂಗ್ರೆಸ್ ಆರೋಪಿಸ್ತಿದೆ.

 
ಅಹಮದಾಬಾದ್ನಿಂದ ಮೊನ್ನೆ ರಾತ್ರಿ ಗುಜರಾತ್ ಪ್ರವಾಸ ಮುಗಿಸಿ ಆರಗ ಜ್ಞಾನೇಂದ್ರ ರಾಜ್ಯಕ್ಕೆ ವಾಪಸ್ ಆಗಿದ್ರು. ಇದೇ ಸಂಧರ್ಭದಲ್ಲಿ ಅಹಮದಾಬಾದ್ನಲ್ಲೇ ಸ್ಯಾಂಟ್ರೋ ರವಿ ಬಂಧನ ಆಗಿರುವುದಕ್ಕೆ ಕಾಂಗ್ರೆಸ್ ಗುಮಾನಿ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments