Webdunia - Bharat's app for daily news and videos

Install App

ಪ್ರವಾಸ ಮುಗಿಸಿ ಆರಗ ವಾಪಸ್ ಆಗ್ತಿದ್ದಂತೆ ಸ್ಯಾಂಟ್ರೋ ರವಿ ಅರೆಸ್ಟ್

Webdunia
ಶನಿವಾರ, 14 ಜನವರಿ 2023 (10:50 IST)
ಬೆಂಗಳೂರು : ಒಂದೆಡೆ ಗೃಹ ಸಚಿವ ಆರಗ ಜ್ಞಾನೇಂದ್ರ ಗುಜರಾತ್ ಪ್ರವಾಸ, ಮತ್ತೊಂದೆಡೆ ಗೃಹಸಚಿವ ಪ್ರವಾಸದಿಂದ ಬಂದ ಮಾರನೇ ದಿನ ಗುಜರಾತ್ನಲ್ಲೇ ಸ್ಯಾಂಟ್ರೋ ರವಿ ಬಂಧನ.

ಈ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಎರಡು ಒಂದಕ್ಕೊಂದು ಇಂಟರ್ಲಿಂಕ್ ಹೊಂದಿದೆ ಎಂದು ಕಾಂಗ್ರೆಸ್ ಆರೋಪಿಸ್ತಿದೆ.

 
ಅಹಮದಾಬಾದ್ನಿಂದ ಮೊನ್ನೆ ರಾತ್ರಿ ಗುಜರಾತ್ ಪ್ರವಾಸ ಮುಗಿಸಿ ಆರಗ ಜ್ಞಾನೇಂದ್ರ ರಾಜ್ಯಕ್ಕೆ ವಾಪಸ್ ಆಗಿದ್ರು. ಇದೇ ಸಂಧರ್ಭದಲ್ಲಿ ಅಹಮದಾಬಾದ್ನಲ್ಲೇ ಸ್ಯಾಂಟ್ರೋ ರವಿ ಬಂಧನ ಆಗಿರುವುದಕ್ಕೆ ಕಾಂಗ್ರೆಸ್ ಗುಮಾನಿ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments