Webdunia - Bharat's app for daily news and videos

Install App

ಸಪ್ತಪದಿ ಸರಳ ಸಾಮೂಹಿಕ ವಿವಾಹ ; ಜನ ಏನೆಂದರು?

Webdunia
ಭಾನುವಾರ, 8 ಮಾರ್ಚ್ 2020 (13:05 IST)
ಹಿಂದೂ ಧಾರ್ಮಿಕ ಸಂಸ್ಥೆಗಳು, ಧರ್ಮದಾಯ ದತ್ತಿ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಸಪ್ತಪದಿ ಸರಳ ಸಾಮೂಹಿಕ ವಿವಾಹ ಜನಪ್ರಿಯವಾಗುತ್ತಿದೆ.

ಸಪ್ತಪದಿ ಸರಳ ಸಾಮೂಹಿಕ ವಿವಾಹವು ಸರ್ವ ಜನರ ಹಾಗೂ ಪಕ್ಷಾತೀತ ಮೆಚ್ಚುಗೆ ಪಡೆದಿದೆ ಎಂದು ಮುಜರಾಯಿ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿ  ಸಪ್ತಪದಿ ಸರಳ ಸಾಮೂಹಿಕ ವಿವಾಹದ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಆಶ್ರಯದಲ್ಲಿ ಈ ವಿವಾಹಗಳು ನಡೆಯುತ್ತಿದ್ದರೂ ಸಾರ್ವಜನಿಕರ ಸಹಭಾಗಿತ್ವದಿಂದ ನಮ್ಮ ಮನೆಯ ಮಕ್ಕಳ ಮದುವೆಯಂತೆ ನಡೆಯಬೇಕು. 

ಸವದತ್ತಿಯಲ್ಲಿ ಏಪ್ರಿಲ್ 24 ರಂದು ಪ್ರಥಮ ಬಾರಿಗೆ ಸಪ್ತಪದಿ ವಿವಾಹ ನಡೆಯಲಿದೆ. ರಾಜ್ಯದ ಎಲ್ಲ ಜಿಲ್ಲೆಗಳ ಎ ದರ್ಜೆಯ ದೇವಾಲಯಗಳ ಆಶ್ರಯದಲ್ಲಿ ನಡೆಸಲಾಗುವುದು ಎಂದು ಅವರು ಹೇಳಿದರು.

ಶಾಸಕ ಪಿ. ರಾಜೀವ ಅವರು ಮಾತನಾಡಿ, ಸಪ್ತಪದಿ ಸರಳ ವಿವಾಹ ಕಾರ್ಯಕ್ರಮ ದೇಶದಲ್ಲಿಯೇ ಒಂದು ಮಾದರಿಯಾಗಿದೆ ಎಂದು ಶ್ಲಾಘಿಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments