Daily Horoscope

ಸಪ್ತಪದಿ ಸರಳ ಸಾಮೂಹಿಕ ವಿವಾಹ ; ಜನ ಏನೆಂದರು?

Webdunia
ಭಾನುವಾರ, 8 ಮಾರ್ಚ್ 2020 (13:05 IST)
ಹಿಂದೂ ಧಾರ್ಮಿಕ ಸಂಸ್ಥೆಗಳು, ಧರ್ಮದಾಯ ದತ್ತಿ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಸಪ್ತಪದಿ ಸರಳ ಸಾಮೂಹಿಕ ವಿವಾಹ ಜನಪ್ರಿಯವಾಗುತ್ತಿದೆ.

ಸಪ್ತಪದಿ ಸರಳ ಸಾಮೂಹಿಕ ವಿವಾಹವು ಸರ್ವ ಜನರ ಹಾಗೂ ಪಕ್ಷಾತೀತ ಮೆಚ್ಚುಗೆ ಪಡೆದಿದೆ ಎಂದು ಮುಜರಾಯಿ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿ  ಸಪ್ತಪದಿ ಸರಳ ಸಾಮೂಹಿಕ ವಿವಾಹದ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಆಶ್ರಯದಲ್ಲಿ ಈ ವಿವಾಹಗಳು ನಡೆಯುತ್ತಿದ್ದರೂ ಸಾರ್ವಜನಿಕರ ಸಹಭಾಗಿತ್ವದಿಂದ ನಮ್ಮ ಮನೆಯ ಮಕ್ಕಳ ಮದುವೆಯಂತೆ ನಡೆಯಬೇಕು. 

ಸವದತ್ತಿಯಲ್ಲಿ ಏಪ್ರಿಲ್ 24 ರಂದು ಪ್ರಥಮ ಬಾರಿಗೆ ಸಪ್ತಪದಿ ವಿವಾಹ ನಡೆಯಲಿದೆ. ರಾಜ್ಯದ ಎಲ್ಲ ಜಿಲ್ಲೆಗಳ ಎ ದರ್ಜೆಯ ದೇವಾಲಯಗಳ ಆಶ್ರಯದಲ್ಲಿ ನಡೆಸಲಾಗುವುದು ಎಂದು ಅವರು ಹೇಳಿದರು.

ಶಾಸಕ ಪಿ. ರಾಜೀವ ಅವರು ಮಾತನಾಡಿ, ಸಪ್ತಪದಿ ಸರಳ ವಿವಾಹ ಕಾರ್ಯಕ್ರಮ ದೇಶದಲ್ಲಿಯೇ ಒಂದು ಮಾದರಿಯಾಗಿದೆ ಎಂದು ಶ್ಲಾಘಿಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments