ನಿರ್ಮಾಪಕ ಸಾರಾ ಗೋವಿಂದ್ ಕಾಂಗ್ರೆಸ್ ಸೇರ್ಪಡೆ

Webdunia
ಸೋಮವಾರ, 19 ಜುಲೈ 2021 (18:02 IST)
‌ರಾಜಾಜಿನಗರದ ಸುಭಾಷ್ ಚಂದ್ರ ಮೈದಾನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡ ಸಾರಾ ಗೋವಿಂದ್ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಬಡವರಿಗೆ ಆಹಾರ ಕಿಟ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಡವರಿಗೆ ಕಾರ್ಮಿಕ ವರ್ಗದವರಿಗೆ ಸಾರಾ ಗೋವಿಂದ್ ಎರಡು‌ ಸಾವಿರ ಕಿಟ್ ಹಂಚಿದ್ದಾರೆ. ಸಾರಾ ಗೋವಿಂದ್ ನಮ್ಮ ನಾಡಿನವರು, ಕೆ.ಆರ್.‌ನಗರದವರು. ನಮ್ಮವರು ಇಂತ ಕಾರ್ಯಕ್ರಮ‌ ಮಾಡಬೇಕಾದರೆ ತಪ್ಪಿಸಿಕೊಳ್ಳೋದಕ್ಕೆ ಆಗುತ್ತಾ ಎಂದು ಪ್ರಶ್ನಿಸಿದರು.
ಸಾರಾ ಗೋವಿಂದ್ ಈ ಹಿಂದೆನೇ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದರೆ ಶಾಸಕರು ಅಥವಾ ಎಂಎಲ್ ಸಿ ಹಾಗೂ ಮಿನಿಸ್ಟರ್ ಆಗ್ತಾ ಇದ್ದರು. ತಡವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದಾರೆ. ಆದರೂ ಅವರಿಗೆ ಒಳ್ಳೆಯದಾಗಲಿ ಎಂದು ಅವರು ಹಾರೈಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಾವಣಗೆರೆಯಲ್ಲಿ ಕಾಂಗ್ರೆಸ್ ಹರಿದ ಬಟ್ಟೆಗೆ ತೇಪೆ ಹಾಕಿದೆಯಷ್ಟೇ: ಛಲವಾದಿ ನಾರಾಯಣಸ್ವಾಮಿ

ಇರಾನ್ ನವರು ಗ್ಯಾಸ್ ಕೊಡದಿದ್ರೆ ನಾವು ಚರಂಡಿಯಿಂದ ಮಾಡ್ಬೇಕಿತ್ತು: ಎಂಬಿ ಪಾಟೀಲ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Video: ಗ್ರಾಹಕರಂತೆ ಬಂದು ಸರ ಎಗರಿಸಿದ ಖದೀಮರು: ಶಾಕಿಂಗ್ ವಿಡಿಯೋ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments