Webdunia - Bharat's app for daily news and videos

Install App

ನಿರ್ಮಾಪಕ ಸಾರಾ ಗೋವಿಂದ್ ಕಾಂಗ್ರೆಸ್ ಸೇರ್ಪಡೆ

Webdunia
ಸೋಮವಾರ, 19 ಜುಲೈ 2021 (18:02 IST)
‌ರಾಜಾಜಿನಗರದ ಸುಭಾಷ್ ಚಂದ್ರ ಮೈದಾನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡ ಸಾರಾ ಗೋವಿಂದ್ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಬಡವರಿಗೆ ಆಹಾರ ಕಿಟ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಡವರಿಗೆ ಕಾರ್ಮಿಕ ವರ್ಗದವರಿಗೆ ಸಾರಾ ಗೋವಿಂದ್ ಎರಡು‌ ಸಾವಿರ ಕಿಟ್ ಹಂಚಿದ್ದಾರೆ. ಸಾರಾ ಗೋವಿಂದ್ ನಮ್ಮ ನಾಡಿನವರು, ಕೆ.ಆರ್.‌ನಗರದವರು. ನಮ್ಮವರು ಇಂತ ಕಾರ್ಯಕ್ರಮ‌ ಮಾಡಬೇಕಾದರೆ ತಪ್ಪಿಸಿಕೊಳ್ಳೋದಕ್ಕೆ ಆಗುತ್ತಾ ಎಂದು ಪ್ರಶ್ನಿಸಿದರು.
ಸಾರಾ ಗೋವಿಂದ್ ಈ ಹಿಂದೆನೇ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದರೆ ಶಾಸಕರು ಅಥವಾ ಎಂಎಲ್ ಸಿ ಹಾಗೂ ಮಿನಿಸ್ಟರ್ ಆಗ್ತಾ ಇದ್ದರು. ತಡವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದಾರೆ. ಆದರೂ ಅವರಿಗೆ ಒಳ್ಳೆಯದಾಗಲಿ ಎಂದು ಅವರು ಹಾರೈಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments