ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ ಸಾ.ರಾ.ಗೋವಿಂದ್; ಪಕ್ಷ ಯಾವುದಂತೆ…?

Webdunia
ಶನಿವಾರ, 31 ಮಾರ್ಚ್ 2018 (05:34 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಿನಿಮಾ ತಾರೆಯರು ಕೂಡ ರಾಜಕೀಯಕ್ಕೆ ಕಾಲಿಟ್ಟಿದ್ದು, ಇದೀಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದ್ ಅವರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧಾರ ಮಾಡಿರುವುದಾಗಿ ತಿಳಿದುಬಂದಿದೆ.


ಇವರು ಜೆಡಿಎಸ್ ಪಕ್ಷದಿಂದ ರಾಜಾಜಿನಗರ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದು, ಟಿಕೆಟ್ ನೀಡುವಂತೆ ಜೆ.ಡಿ.ಎಸ್ ವರಿಷ್ಠರಲ್ಲಿ ಮನವಿ ಮಾಡಿಕೊಂಡಿದ್ದಾರಂತೆ.


ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿರುವ ಸಾ.ರಾ.ಗೋವಿಂದು ಅವರು ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಕೂಡ ಆಗಿದ್ದಾರೆ. ಅಲ್ಲದೇ ಇವರು ಕನ್ನಡ ಪರ ಹೋರಾಟಗಾರರಾಗಿದ್ದು, ರಾಜಾಜಿನಗರದಲ್ಲಿ ಕೆಲ ಸಂಘಟನೆಗಳ ನಂಟು ಇರುವುದರಿಂದ, ಟಿಕೆಟ್ ನೀಡಲು ಜೆ.ಡಿ.ಎಸ್ ವರಿಷ್ಟರು ಸಮ್ಮತಿ ನೀಡಿರುವುದಾಗಿ ತಿಳಿದುಬಂದಿದೆ. ಆದರೆ ಈ ಬಗ್ಗೆ ಅಧಿಕೃತ ಘೋಷಣೆ ಇನ್ನೂ ಮಾಡಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ನವೆಂಬರ್ ಕ್ರಾಂತಿ ಬಿಸಿ ನಡುವೆ ಹೊಸ ಬಾಂಬ್ ಸಿಡಿಸಿದ ಎಚ್ ಡಿ ಕುಮಾರಸ್ವಾಮಿ

ORS ಬ್ರ್ಯಾಂಡ್‌ನ ಪೇಯಗಳನ್ನು ಹಿಂಪಡೆಯಲು FSSAI ಸೂಚನೆ

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ: ಎಚ್ ವಿಶ್ವನಾಥ್ ಹೊಸ ಬಾಂಬ್

ಎಟಿಎಂ ವ್ಯಾನ್‌ನ 7.11 ಕೋಟಿ ದರೋಡೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments