Webdunia - Bharat's app for daily news and videos

Install App

ಎಸ್.ಟಿ.ಸೋಮಶೇಖರ್ ವಿರುದ್ಧ ಕಿಡಿಕಾರಿದ ಸಾ.ರಾ.ಮಹೇಶ್

Webdunia
ಬುಧವಾರ, 28 ಏಪ್ರಿಲ್ 2021 (12:01 IST)
ಮೈಸೂರು : ಮೈಸೂರು ಜಿಲ್ಲಾಡಳಿತ ಸತ್ತು ಹೋಗಿದೆಯಾ? ಜಿಲ್ಲಾ ಉಸ್ತುವಾರಿ ಸಚಿವರು ಬದುಕಿದ್ದಾರಾ?  ಎಂದು ಎಸ್.ಟಿ.ಸೋಮಶೇಖರ್ ವಿರುದ್ಧ ಸಾ.ರಾ.ಮಹೇಶ್ ಗರಂ ಆಗಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ 2ನೇ ಅಲೆ ಬರುತ್ತೆಂದು ಹೇಳಿದ್ರು. ಆರೋಗ್ಯ ಸಚಿವರೇ ಹೇಳಿದ್ರು, ಏನ್ಮಾಡಿದ್ರಿ.ಮೈಸೂರಿನಲ್ಲಿ ಏನ್ ಸಿದ್ಧತೆ ಮಾಡಿಕೊಂಡ್ರಿ? ಎಂದು ಶಾಸಕ ಸಾ.ರಾ.ಮಹೇಶ್ ಕೆಂಡಾಮಂಡಲರಾಗಿದ್ದಾರೆ.

ಬಡವರು, ರೈತರು ಸಾಯುತ್ತಿದ್ದಾರೆ. ಬರೀ ಮೀಟಿಂಗ್ ಮಾಡಿದ್ರೆ ಏನೂ ಆಗಲ್ಲ. ಬೆಂಗಳೂರಿನ ಸ್ಥಿತಿ ಮೈಸೂರಿಗೆ ಬರದಂತೆ ಮಾಡಿ ಎಂದು ಎಸ್.ಟಿ.ಸೋಮಶೇಖರ್ ವಿರುದ್ಧ ಸಾ.ರಾ.ಮಹೇಶ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments