Webdunia - Bharat's app for daily news and videos

Install App

ಜಿಟಿಡಿಯನ್ನು ಆಣೆ ಪ್ರಮಾಣಕ್ಕೆ ಚಾಮುಂಡಿ ಬೆಟ್ಟಕ್ಕೆ ಕರೆದ ಸಾ.ರಾ.ಮಹೇಶ್

Webdunia
ಬುಧವಾರ, 17 ಮಾರ್ಚ್ 2021 (12:44 IST)
ಮೈಸೂರು : ಶಾಸಕ ಜಿಟಿ ದೇವೇಗೌಡ ಮತ್ತು ಶಾಸಕ ಸಾ.ರಾ.ಮಹೇಶ್ ನಡುವೆ ಜಟಾಪಟಿ ನಡೆದಿದ್ದು,  ಜಿಟಿಡಿಯನ್ನು ಸಾ.ರಾ.ಮಹೇಶ್ ಅವರು ಆಣೆ ಪ್ರಮಾಣಕ್ಕೆ  ಚಾಮುಂಡಿ ಬೆಟ್ಟಕ್ಕೆ ಕರೆದಿದ್ದಾರೆ.

ನನ್ನಿಂದ ತೊಂದರೆಯಾಗಿದ್ರೆ ಚಾಮುಂಡೇಶ್ವರಿ ಮುಂದೆ ಪ್ರಮಾಣ ಮಾಡಿ. ನೀವು ಪ್ರಮಾಣ ಮಾಡಿದ್ರೆ ರಾಜಕೀಯ ನಿವೃತ್ತಿ ಎಂದು ಜಿಟಿ ದೇಗೇಗೌಡರಿಗೆ ಶಾಸಕ ಸಾ.ರಾ.ಮಹೇಶ್ ಸವಾಲು ಹಾಕಿದ್ದಾರೆ.

ಸಾ.ರಾ.ಮಹೇಶ್ ಶಕುನಿ ಎಂಬ ಜಟಿಡಿ ಹೇಳಿಕೆ ವಿಚಾರ ಶಕುನಿ ಇಲ್ಲದಿದ್ರೆ ಮಹಾಭಾರತ ನಡೆಯುತ್ತಿರಲಿಲ್ಲ. ಮಂಥರೆ ಇರದಿದ್ದರೆ ರಾಮಾಯಣ ನಡೆಯುತ್ತಿರಲಿಲ್ಲ. ಧರ್ಮ ರಾಜ್ಯ ಸ್ಥಾಪನೆಗೆ ಇವರಿಬ್ಬರು ಕಾರಣಕರ್ತರು ಎಂದು ಶಾಸಕ ಜಿಟಿ ದೇವೇಗೌಡರಿಗೆ ಸಾ.ರಾ.ಮಹೇಶ್ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments