Webdunia - Bharat's app for daily news and videos

Install App

ಹೆಚ್.ವಿಶ್ವನಾಥ್ ಗೆ ಸವಾಲು ಹಾಕಿದ ಸಾರಾ ಮಹೇಶ್

Webdunia
ಬುಧವಾರ, 16 ಅಕ್ಟೋಬರ್ 2019 (11:31 IST)
ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಆಣೆ ಪ್ರಮಾಣಕ್ಕೆ ನಾನು ರೆಡಿ ಎಂದು ಹೆಚ್.ವಿಶ್ವನಾಥ್ ಗೆ ಸಾರಾ ಮಹೇಶ್ ಸವಾಲು ಹಾಕಿದ್ದಾರೆ.




ಈ ಬಗ್ಗೆ ಮಾತನಾಡಿದ ಸಾ.ರಾ.ಮಹೇಶ್, ನಾಳೆ ಬೆಳಿಗ್ಗೆ 9 ಗಂಟೆಗೆ ನಾನೂ ಚಾಮುಂಡಿ ಬೆಟ್ಟಕ್ಕೆ ಬರುತ್ತೇನೆ, ಆಸೆ, ಆಮಿಷ, ಹಣದಾಸೆಗೆ ಬಲಿಯಾಗಿಲ್ಲ ಅಂತ ವಿಶ್ವನಾಥ್ ಪ್ರಮಾಣ ಮಾಡಲಿ. ವಿಶ್ವನಾಥ್ ಪ್ರಮಾಣ ಮಾಡಿದರೆ ನಾನು ಬೇಷರತ್  ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.


ಅಲ್ಲದೇ ಕೇವಲ ದುಡ್ಡಿನ ವಿಚಾರವಲ್ಲ, ವೈಯಕ್ತಿಕ ಟೀಕೆಗಳು ಸತ್ಯ ಎಂದು ಪ್ರಮಾಣ ಮಾಡಿ. ಡಿವೈಎಸ್ ಪಿ ಸುಂದರ್ ರಾಜ್ ವರ್ಗಾವಣೆಗೆ ಎಷ್ಟು ಹಣ ಪಡೆದ್ರಿ ಅಂತ  ಗೊತ್ತು ಎಂದು  ವಿಶ್ವನಾಥ್ ವಿರುದ್ಧ  ಸಾರಾ ಮಹೇಶ್ ಹರಿಹಾಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments