ಸಾರಕ್ಕಿ ಮಾರ್ಕೆಟ್ ತೆರವು

Webdunia
ಭಾನುವಾರ, 6 ಫೆಬ್ರವರಿ 2022 (20:06 IST)
ಇಂದು ಬೆಳ್ಳಂಬೆಳಗ್ಗೆ ಸಾರಕ್ಕಿ ಮಾರ್ಕೆಟ್ ವ್ಯಾಪಾರಸ್ಥರಿಗೆ ಬಿಬಿಎಂಪಿ ಅಧಿಕಾರಿಗಳು ಶಾಕ್ ನೀಡಿದ್ದರು. ಬನಶಂಕರಿಯ  ಸಾರಕ್ಕಿ ಮಾರ್ಕೆಟ್ ನ ಫುಟ್ ಪಾತ್ ನಲ್ಲಿ ಇರುವ  ಅಂಗಡಿಗಳಿಂದ ಪಾದಚಾರಿಗಳಿಗೆ ಪುತ್ಪಾಟ್ ಇಲ್ಲದಂತಾಗಿದ್ದು..  ಪ್ರತಿನಿತ್ಯ ಈ ಅಂಗಡಿಗಳಿಂದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಕಿರಿಕಿರಿ ಅನುಭವಿಸುವಂತಾಗಿದೆ..   ಈ ಹಿಂದೆಯೇ ವಾರ್ನಿಂಗ್ ಮಾಡಿದರು ವ್ಯಾಪಾರಸ್ಥರು ಕ್ಯಾರೇ ಅನ್ನದ ಕಾರಣ, ಇದ್ದಕಿದ್ದ ಹಾಗೆ ಇಂದು ಬೆಳೆಗೆ ಪುತ್ಪಾಟ್ ನಲ್ಲಿ ಇರುವ ಅಂಗಡಿಗಳನ್ನೂ ಬಿಬಿಎಂಪಿ ಅಧಿಕಾರಿಗಳು, ಟ್ರಾಫಿಕ್ ಪೊಲೀಸರು ಹಾಗೂ ಮಾರ್ಷಲ್ಗಳ ನೇತೃತ್ವದಲ್ಲಿ ಅಲ್ಲಿರುವ ವ್ಯಾಪಾರಿಗಳ ಅಂಗಡಿ ಗಳನ್ನು ತೆರವು ಮಾಡಿದ್ದಾರೆ. ಆದರೆ ವ್ಯಾಪಾರಸ್ಥರು ಇದರಿಂದ ಆಕ್ರೋಶಗೊಂಡು ಹೇಳದೆ ಕೇಳದೆ ಅಂಗಡಿಗಳನ್ನು ತೆರವು ಮಾಡಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ವೇತಭವನದ ಬಳಿ ಗುಂಡು ಹಾರಿಸಿದ್ದ ಬಂದೂಕುಧಾರಿಯ ಹತ್ಯೆ, ಏನಿದು ಘಟನೆ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ತರಗತಿಯಲ್ಲಿ ನಿರತರಾದ ವಿದ್ಯಾರ್ಥಿಗಳ ಮೇಲೆ ಬಿದ್ದ ಫ್ಯಾನ್‌, ಮುಂದೇನಾಯ್ತು ನೋಡಿ

ಎಲ್ಲ ಹೊರೆಯನ್ನು ಜನರ ಮೇಲೆ ಹಾಕುವ ಮೋದಿ ಯಾವಾಗ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ

₹900ಕೋಟಿ ವೆಚ್ಚದಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣಕ್ಕೆ ಸಿದ್ದರಾಮಯ್ಯ ಶಂಕುಸ್ಥಾಪನೆ

ಮುಂದಿನ ಸುದ್ದಿ
Show comments