ಸಾರಕ್ಕಿ ಮಾರ್ಕೆಟ್ ತೆರವು

Webdunia
ಭಾನುವಾರ, 6 ಫೆಬ್ರವರಿ 2022 (20:06 IST)
ಇಂದು ಬೆಳ್ಳಂಬೆಳಗ್ಗೆ ಸಾರಕ್ಕಿ ಮಾರ್ಕೆಟ್ ವ್ಯಾಪಾರಸ್ಥರಿಗೆ ಬಿಬಿಎಂಪಿ ಅಧಿಕಾರಿಗಳು ಶಾಕ್ ನೀಡಿದ್ದರು. ಬನಶಂಕರಿಯ  ಸಾರಕ್ಕಿ ಮಾರ್ಕೆಟ್ ನ ಫುಟ್ ಪಾತ್ ನಲ್ಲಿ ಇರುವ  ಅಂಗಡಿಗಳಿಂದ ಪಾದಚಾರಿಗಳಿಗೆ ಪುತ್ಪಾಟ್ ಇಲ್ಲದಂತಾಗಿದ್ದು..  ಪ್ರತಿನಿತ್ಯ ಈ ಅಂಗಡಿಗಳಿಂದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಕಿರಿಕಿರಿ ಅನುಭವಿಸುವಂತಾಗಿದೆ..   ಈ ಹಿಂದೆಯೇ ವಾರ್ನಿಂಗ್ ಮಾಡಿದರು ವ್ಯಾಪಾರಸ್ಥರು ಕ್ಯಾರೇ ಅನ್ನದ ಕಾರಣ, ಇದ್ದಕಿದ್ದ ಹಾಗೆ ಇಂದು ಬೆಳೆಗೆ ಪುತ್ಪಾಟ್ ನಲ್ಲಿ ಇರುವ ಅಂಗಡಿಗಳನ್ನೂ ಬಿಬಿಎಂಪಿ ಅಧಿಕಾರಿಗಳು, ಟ್ರಾಫಿಕ್ ಪೊಲೀಸರು ಹಾಗೂ ಮಾರ್ಷಲ್ಗಳ ನೇತೃತ್ವದಲ್ಲಿ ಅಲ್ಲಿರುವ ವ್ಯಾಪಾರಿಗಳ ಅಂಗಡಿ ಗಳನ್ನು ತೆರವು ಮಾಡಿದ್ದಾರೆ. ಆದರೆ ವ್ಯಾಪಾರಸ್ಥರು ಇದರಿಂದ ಆಕ್ರೋಶಗೊಂಡು ಹೇಳದೆ ಕೇಳದೆ ಅಂಗಡಿಗಳನ್ನು ತೆರವು ಮಾಡಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments