ಸಾರಕ್ಕಿ ಮಾರ್ಕೆಟ್ ತೆರವು

Webdunia
ಭಾನುವಾರ, 6 ಫೆಬ್ರವರಿ 2022 (20:06 IST)
ಇಂದು ಬೆಳ್ಳಂಬೆಳಗ್ಗೆ ಸಾರಕ್ಕಿ ಮಾರ್ಕೆಟ್ ವ್ಯಾಪಾರಸ್ಥರಿಗೆ ಬಿಬಿಎಂಪಿ ಅಧಿಕಾರಿಗಳು ಶಾಕ್ ನೀಡಿದ್ದರು. ಬನಶಂಕರಿಯ  ಸಾರಕ್ಕಿ ಮಾರ್ಕೆಟ್ ನ ಫುಟ್ ಪಾತ್ ನಲ್ಲಿ ಇರುವ  ಅಂಗಡಿಗಳಿಂದ ಪಾದಚಾರಿಗಳಿಗೆ ಪುತ್ಪಾಟ್ ಇಲ್ಲದಂತಾಗಿದ್ದು..  ಪ್ರತಿನಿತ್ಯ ಈ ಅಂಗಡಿಗಳಿಂದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಕಿರಿಕಿರಿ ಅನುಭವಿಸುವಂತಾಗಿದೆ..   ಈ ಹಿಂದೆಯೇ ವಾರ್ನಿಂಗ್ ಮಾಡಿದರು ವ್ಯಾಪಾರಸ್ಥರು ಕ್ಯಾರೇ ಅನ್ನದ ಕಾರಣ, ಇದ್ದಕಿದ್ದ ಹಾಗೆ ಇಂದು ಬೆಳೆಗೆ ಪುತ್ಪಾಟ್ ನಲ್ಲಿ ಇರುವ ಅಂಗಡಿಗಳನ್ನೂ ಬಿಬಿಎಂಪಿ ಅಧಿಕಾರಿಗಳು, ಟ್ರಾಫಿಕ್ ಪೊಲೀಸರು ಹಾಗೂ ಮಾರ್ಷಲ್ಗಳ ನೇತೃತ್ವದಲ್ಲಿ ಅಲ್ಲಿರುವ ವ್ಯಾಪಾರಿಗಳ ಅಂಗಡಿ ಗಳನ್ನು ತೆರವು ಮಾಡಿದ್ದಾರೆ. ಆದರೆ ವ್ಯಾಪಾರಸ್ಥರು ಇದರಿಂದ ಆಕ್ರೋಶಗೊಂಡು ಹೇಳದೆ ಕೇಳದೆ ಅಂಗಡಿಗಳನ್ನು ತೆರವು ಮಾಡಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments