Webdunia - Bharat's app for daily news and videos

Install App

ಸಿಎಂ ಇಬ್ರಾಹಿಂ ಆರೋಪಕ್ಕೆ ಶರವಣ ತಿರುಗೇಟು

Webdunia
ಮಂಗಳವಾರ, 21 ನವೆಂಬರ್ 2023 (14:00 IST)
ಟಿಕೆಟ್ ಗಾಗಿ ಹೆಚ್ ಡಿ ಕೆ ಹಣ ಪಡೆದಿದ್ರು ಎಂಬ ಆರೋಪ ಮಾಡಿದ ಜೆಡಿಎಸ್  ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಕ್ಕೆ ಶರವಣ ಪ್ರತಿಕ್ರಿಯಿಸಿದ್ದಾರೆ.ಇಬ್ರಾಹಿಂ ಆರೋಪಕ್ಕೆ ಶರವಣ ಅಸಮಾಧಾನಗೊಂಡಿದ್ದಾರೆ.ಪಕ್ಷ ಸಂಘಟನೆಗೆ ಹೆಚ್ಡಿಕೆ ನನ್ನಿಂದ ಸಹಾಯ ಪಡೆದಿದ್ದಾರೆ.

ವೈಯುಕ್ತಿಕವಾಗಿ ಅವರು ಸಹಾಯ ಪಡೆದಿಲ್ಲ.ಸಿ.ಎಂ.ಇಬ್ರಾಹಿಂ ಕೂಡ ಸಹಾಯ ಪಡೆದಿದ್ದಾರೆ.ಪುತ್ರನ ಚುನಾವಣಾ ಪ್ರಚಾರಕ್ಕೆ ಪಡೆದಿದ್ದರು.ಹುಮನಾಬಾದ್ ಚುನಾವಣೆಗೆ ನಿಲ್ಲಿಸಲು ಹಣ ಪಡೆದಿದ್ರು.ನಾನು ಅವರಿಗೆ ಹಣ ಕೊಟ್ಟಿದ್ದೆ.ಎಲ್ಲಾದ್ರೂ‌ನಾನು ಕೊಟ್ಟಿದ್ದೆ ಅಂತ ಹೇಳಿದ್ನಾ? ಎಂದು ಸಿ.ಎಂ.ಇಬ್ರಾಹಿಂ ವಿರುದ್ಧ ಎಂಎಲ್ ಸಿ ಶರವಣ ಆಕ್ರೋಶ ಹೊರಹಾಕಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments