Webdunia - Bharat's app for daily news and videos

Install App

ಸಿಎಂ ಇಬ್ರಾಹಿಂ ಆರೋಪಕ್ಕೆ ಶರವಣ ತಿರುಗೇಟು

Webdunia
ಮಂಗಳವಾರ, 21 ನವೆಂಬರ್ 2023 (14:00 IST)
ಟಿಕೆಟ್ ಗಾಗಿ ಹೆಚ್ ಡಿ ಕೆ ಹಣ ಪಡೆದಿದ್ರು ಎಂಬ ಆರೋಪ ಮಾಡಿದ ಜೆಡಿಎಸ್  ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಕ್ಕೆ ಶರವಣ ಪ್ರತಿಕ್ರಿಯಿಸಿದ್ದಾರೆ.ಇಬ್ರಾಹಿಂ ಆರೋಪಕ್ಕೆ ಶರವಣ ಅಸಮಾಧಾನಗೊಂಡಿದ್ದಾರೆ.ಪಕ್ಷ ಸಂಘಟನೆಗೆ ಹೆಚ್ಡಿಕೆ ನನ್ನಿಂದ ಸಹಾಯ ಪಡೆದಿದ್ದಾರೆ.

ವೈಯುಕ್ತಿಕವಾಗಿ ಅವರು ಸಹಾಯ ಪಡೆದಿಲ್ಲ.ಸಿ.ಎಂ.ಇಬ್ರಾಹಿಂ ಕೂಡ ಸಹಾಯ ಪಡೆದಿದ್ದಾರೆ.ಪುತ್ರನ ಚುನಾವಣಾ ಪ್ರಚಾರಕ್ಕೆ ಪಡೆದಿದ್ದರು.ಹುಮನಾಬಾದ್ ಚುನಾವಣೆಗೆ ನಿಲ್ಲಿಸಲು ಹಣ ಪಡೆದಿದ್ರು.ನಾನು ಅವರಿಗೆ ಹಣ ಕೊಟ್ಟಿದ್ದೆ.ಎಲ್ಲಾದ್ರೂ‌ನಾನು ಕೊಟ್ಟಿದ್ದೆ ಅಂತ ಹೇಳಿದ್ನಾ? ಎಂದು ಸಿ.ಎಂ.ಇಬ್ರಾಹಿಂ ವಿರುದ್ಧ ಎಂಎಲ್ ಸಿ ಶರವಣ ಆಕ್ರೋಶ ಹೊರಹಾಕಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments