ಸಿಎಂ ಇಬ್ರಾಹಿಂ ಆರೋಪಕ್ಕೆ ಶರವಣ ತಿರುಗೇಟು

Webdunia
ಮಂಗಳವಾರ, 21 ನವೆಂಬರ್ 2023 (14:00 IST)
ಟಿಕೆಟ್ ಗಾಗಿ ಹೆಚ್ ಡಿ ಕೆ ಹಣ ಪಡೆದಿದ್ರು ಎಂಬ ಆರೋಪ ಮಾಡಿದ ಜೆಡಿಎಸ್  ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಕ್ಕೆ ಶರವಣ ಪ್ರತಿಕ್ರಿಯಿಸಿದ್ದಾರೆ.ಇಬ್ರಾಹಿಂ ಆರೋಪಕ್ಕೆ ಶರವಣ ಅಸಮಾಧಾನಗೊಂಡಿದ್ದಾರೆ.ಪಕ್ಷ ಸಂಘಟನೆಗೆ ಹೆಚ್ಡಿಕೆ ನನ್ನಿಂದ ಸಹಾಯ ಪಡೆದಿದ್ದಾರೆ.

ವೈಯುಕ್ತಿಕವಾಗಿ ಅವರು ಸಹಾಯ ಪಡೆದಿಲ್ಲ.ಸಿ.ಎಂ.ಇಬ್ರಾಹಿಂ ಕೂಡ ಸಹಾಯ ಪಡೆದಿದ್ದಾರೆ.ಪುತ್ರನ ಚುನಾವಣಾ ಪ್ರಚಾರಕ್ಕೆ ಪಡೆದಿದ್ದರು.ಹುಮನಾಬಾದ್ ಚುನಾವಣೆಗೆ ನಿಲ್ಲಿಸಲು ಹಣ ಪಡೆದಿದ್ರು.ನಾನು ಅವರಿಗೆ ಹಣ ಕೊಟ್ಟಿದ್ದೆ.ಎಲ್ಲಾದ್ರೂ‌ನಾನು ಕೊಟ್ಟಿದ್ದೆ ಅಂತ ಹೇಳಿದ್ನಾ? ಎಂದು ಸಿ.ಎಂ.ಇಬ್ರಾಹಿಂ ವಿರುದ್ಧ ಎಂಎಲ್ ಸಿ ಶರವಣ ಆಕ್ರೋಶ ಹೊರಹಾಕಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ: ಸರ್ಕಾರದ ವಿರುದ್ಧ ಸಿಡಿದೆದ್ದ ಹಿಂದೂಗಳು

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಮುಂದಿನ ಸುದ್ದಿ
Show comments