Select Your Language

Notifications

webdunia
webdunia
webdunia
webdunia

ಚಿಂತೆ ಇಲ್ಲದವರಿಗೆ ಸಂತೆಯಲ್ಲೂ ನಿದ್ದೆ ಎಂದು ವ್ಯಂಗ್ಯ

p
bangalore , ಮಂಗಳವಾರ, 6 ಸೆಪ್ಟಂಬರ್ 2022 (21:03 IST)
ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವ ಆರ್.ಅಶೋಕ್  ನಿದ್ದೆಗೆ ಜಾರಿರುವ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿದ್ದಾರೆ.ಮುಳುಗುವುದರಲ್ಲಿ ಹಲವು ವಿಧಗಳಿವೆ.ರಾಜ್ಯದ ಜನ ಮಳೆಯಲ್ಲಿ ಮುಳುಗಿದ್ದಾರೆ.,ಸಚಿವರು ನಿದ್ದೆಯಲ್ಲಿ ಮುಳುಗಿದ್ದಾರೆ.ಪ್ರವಾಹ ಪರಿಶೀಲನೆಯ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಚಿವ ಆರ್ ಅಶೋಲ್ ಭರ್ಜರಿ ನಿದ್ದೆಗೆ ಜಾರಿದ್ದಾರೆ.ಹಲಾಲ್ ಕಟ್ ಎಮನದರೆ ಥಟ್ ನೆ ಎಚ್ಚರಾಗುತ್ತಾರೆ.ಚಿಂತೆ ಇಲ್ಲದವನಿಗೆ ಸಂರೆಲೂ ನಿದ್ದೆ ಎಂಬ ಮಾತು ಸಚಿವರಿಗೆ ಹೇಳಿದ್ದೇನೋ?  ಅಂತಾ ಟ್ವೀಟ್ ಮೂಲಕ ಕಾಂಗ್ರೆಸ್ ಕಿಡಿಕಾರಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಜಾಪುರ ಬೆಂಗಳೂರು ಮುಖ್ಯರಸ್ತೆಯಲ್ಲಿ ಟ್ರಾಫಿಕ್ ಜಾಮ್