Webdunia - Bharat's app for daily news and videos

Install App

ತೊಟ್ಟಿಲಿಗೆ ಕಟ್ಟಿದ ಸೀರೆ ಆ ಮಗುವಿನ ಸಾವಿಗೆ ಕಾರಣವಾಯ್ತು ಹೇಗೆ ಗೊತ್ತಾ?

Webdunia
ಗುರುವಾರ, 12 ಜುಲೈ 2018 (15:24 IST)
ತೊಟ್ಟಲಿಗೆ ಕಟ್ಟಿದ್ದ ಸೀರೆಗೆ ಸಿಲುಕಿ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಂಬಂಧಿಕರ ಮನೆಗೆ ಬಂದಾಗ‌ ಘಟನೆ ಜರುಗಿದೆ. ಮಗುವಿನ ತೊಟ್ಟಿಲು ತೂಗುವಾಗ ನಡೆದ ಅವಘಡ ಇದಾಗಿದೆ ಎನ್ನಲಾಗಿದೆ.

ತೊಟ್ಟಿಲಿಗೆ‌ ಕಟ್ಟಿದ್ದ ಸೀರೆ ಕುತ್ತಿಗೆಗೆ‌ ಸಿಲುಕಿ ಸಾವನ್ನಪ್ಪಿದ್ದಾನೆ. ಬಾಲಕನ ಕುತ್ತಿಗೆಯಲ್ಲಿ ಗಾಯದ ಗುರುತು ಪತ್ತೆಯಾಗಿದೆ.  ಚಿಕ್ಕಮಗಳೂರಿನ ಆದಿಶಕ್ತಿ ನಗರದಲ್ಲಿ ಘಟನೆ ತೇಜಸ್ (10) ಮೃತ ಬಾಲಕನಾಗಿದ್ದಾನೆ. 

ತೇಜಸ್ ಮೂಲತಃ ಚಿತ್ರದುರ್ಗದ ಬಾಲಕ. ಬಾಲಕನ ತಂದೆ ಚಿತ್ರದುರ್ಗದಲ್ಲಿ ಕೆಎಸ್ಆರ್ಟಿಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments