Webdunia - Bharat's app for daily news and videos

Install App

ನಿನ್ನೆ ಊಟವನ್ನೇ ಮಾಡದ ಶಶಿಕಲಾ ನಟರಾಜನ್ ಗೆ ಇಂದು ತಿಂಡಿಗೆ ಪೊಂಗಲ್ ಬೇಕಂತೆ!

Webdunia
ಗುರುವಾರ, 16 ಫೆಬ್ರವರಿ 2017 (12:42 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿರುವ ಶಶಿಕಲಾ ನಟರಾಜನ್ ನಿನ್ನೆ ರಾತ್ರಿ ಊಟವನ್ನೇ ಮಾಡದೆ ಮೌನ ವ್ರತದಲ್ಲಿದ್ದ  ಅವರು ಇಂದು ಬೆಳಿಗ್ಗಿನ ತಿಂಡಿಗೆ ಪೊಂಗಲ್ ನೀಡಿ ಎಂದು ಬೇಡಿಕೆ ಇಟ್ಟಿದ್ದಾರಂತೆ!

 
ಸದ್ಯ ಜತೆಯಲ್ಲೇ ಇರುವ ಇಳವರಸಿ, ಸುಧಾಕರನ್ ಹಾಗೂ ಶಶಿಕಲಾ ಯಾರೊಂದಿಗೂ ಹೆಚ್ಚು ಬೆರೆಯುವ ಯತ್ನ ಮಾಡುತ್ತಿಲ್ಲ. ತಮ್ಮನ್ನು ಭೇಟಿ ಮಾಡಲು ಬಂದ ಕಾರ್ಯಕರ್ತರು, ಬೆಂಬಲಿಗರನ್ನು ಶಶಿಕಲಾ ಭೇಟಿಯಾಗಲು ನಿರಾಕರಿಸಿದ್ದಾರೆಂದು ವರದಿಯಾಗಿದೆ.

ಅತ್ತ ತಮಿಳುನಾಡಿನಲ್ಲಿ ಶಶಿಕಲಾ ಬಂಟ ಪಳನಿಸ್ವಾಮಿ ಮುಖ್ಯಮಂತ್ರಿ ಹುದ್ದೆಗೇರುತ್ತಿದ್ದು, ಪದವಿ ಸ್ವೀಕರಿಸಿದ ನಂತರ ಚಿನ್ನಮ್ಮನ ಭೇಟಿಗೆ ಬೆಂಗಳೂರಿಗೆ ಬರುವ ನಿರೀಕ್ಷೆಯಿದೆ. ಹಿಂದೆ ಜಯಲಲಿತಾ ಜೈಲಿಗೆ ಹೋಗಿದ್ದಾಗ ಪನೀರ್ ಸೆಲ್ವಂ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಅಮ್ಮನ ಭೇಟಿಯಾಗಿ ಆಶೀರ್ವಾದ ಪಡೆದು ಹೋಗಿದ್ದರು. ಇದೀಗ ಪಳನಿಸ್ವಾಮಿ ಕೂಡಾ ಅದೇ ಹಾದಿಯಲ್ಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments