Webdunia - Bharat's app for daily news and videos

Install App

ತವರಿಗೆ ಎಂಟ್ರಿ ಕೊಡಲು ಅಮವಾಸ್ಯೆಗಾಗಿ ಕಾಯುತ್ತಿರುವ ಶಶಿಕಲಾ

Webdunia
ಭಾನುವಾರ, 31 ಜನವರಿ 2021 (09:17 IST)
ಚೆನ್ನೈ: ಪರಪ್ಪನ ಅಗ್ರಹಾರ ಜೈಲಿನಿಂದ ಶಿಕ್ಷೆ ಮುಗಿಸಿ ತವರು ತಮಿಳುನಾಡಿಗೆ ತೆರಳಲು ಶಶಿಕಲಾ ನಟರಾಜನ್ ಶುಭ ಗಳಿಗೆಗಾಗಿ ಕಾಯುತ್ತಿದ್ದಾರಂತೆ.


ಜ್ಯೋತಿಷ್ಯಾಶಾಸ್ತ್ರದಲ್ಲಿ ಅಪಾರ ನಂಬಿಕೆಯಿರುವ ಶಶಿಕಲಾ ಶುಭ ಗಳಿಗೆಯಲ್ಲಿ ತವರಿಗೆ ಕಾಲಿಡಲು ಕಾಯುತ್ತಿದ್ದಾರೆ. ಹೀಗಾಗಿ ಅಮವಾಸ್ಯೆ ಮುಗಿಯುವವರೆಗೂ ಬೆಂಗಳೂರಿನ ಆಪ್ತರ ಮನೆಯಲ್ಲಿ ಕಳೆಯುವ ಸಾಧ‍್ಯತೆಯಿದೆ ಎನ್ನಲಾಗಿದೆ. ಕೊರೋನಾ ಸೋಂಕಿಗೊಳಗಾಗಿದ್ದ ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಾರೆ. ಬಳಿಕ ಅವರು ತಮಿಳುನಾಡಿಗೆ ಎಂಟ್ರಿ ಕೊಡದೇ ಬೆಂಗಳೂರಿನ ಆಪ್ತರ ಮನೆಯಲ್ಲೇ ಕಾಲ ಕಳೆಯುವ ಸಾಧ್ಯತೆ ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments