Webdunia - Bharat's app for daily news and videos

Install App

ಡಿಐಜಿ ರೂಪಾ ಪರವಾಗಿದ್ದ 40 ಕೈದಿಗಳು ಬಳ್ಳಾರಿಗೆ ಶಿಪ್ಟ್

Webdunia
ಭಾನುವಾರ, 16 ಜುಲೈ 2017 (12:39 IST)
ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ಪಡೆಯಲು ಎಐಎಡಿಎಂಕೆ ನಾಯಕಿ ಶಶಿಕಲಾ 2 ಕೋಟಿ ರೂಪಾಯಿಗಳ ಲಂಚ ನೀಡಿದ್ದಾರೆ ಎಂದು ವರದಿ ನೀಡಿದ ನಂತರ ಡಿಐಜಿ ರೂಪಾ ಪರವಾಗಿದ್ದ 40 ಕೈದಿಗಳನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.
 
ಶಶಿಕಲಾ ವಾಸವಾಗಿರುವ ಕೋಣೆಯಲ್ಲಿ ಪ್ರತ್ಯೇಕ ಅಡುಗೆ ಮನೆಯನ್ನು ಪಡೆಯಲು ಡಿಜಿಪಿ(ಕಾರಾಗೃಹ) ಸತ್ಯನಾರಾಯಣ್ ರಾವ್ ಅವರಿಗೆ 1 ಕೋಟಿ ರೂಪಾಯಿ ನೀಡಲಾಗಿದೆ. ಮತ್ತೊಂದು ಕೋಟಿ ರೂಪಾಯಿಯನ್ನು ಜೈಲಿನ ವಾರ್ಡನ್ ಸೇರಿದಂತೆ ಇತರ ಜೈಲಿನ ಅಧಿಕಾರಿಗಳಿಗೆ ವಿತರಿಸಿದ್ದಾರೆ ಎನ್ನುವ ಡಿಐಜಿ ರೂಪಾ ಅವರ ವರದಿಯ ಬಗ್ಗೆ ತನಿಖೆ ನಡೆಸುವಂತೆ ಹಿರಿಯ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದ ಸಮಿತಿಗೆ ಸಿಎಂ ಸಿದಗ್ದರಾಮಯ್ಯ ಆದೇಶಿಸಿದ್ದಾರೆ.
 
ತಮಿಳುನಾಡಿನಲ್ಲಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಶಿಕ್ಷೆಗೆ ಗುರಿಯಾಗಿರುವ 59 ವರ್ಷ ವಯಸ್ಸಿನ ಶಶಿಕಲಾ, ವಿಶೇಷ ಆತಿಥ್ಯ ಪಡೆಯಲು ಕೋಟಿ ಕೋಟಿ ಹಣದ ಸುರಿಮಳೆಗೈದಿದ್ದಾರೆ ಎನ್ನಲಾಗುತ್ತಿದೆ. 
 
ನಾನು ನನ್ನ ವರದಿಯನ್ನು ಡಿಜಿಪಿ ಆರ್.ಕೆ.ದತ್ತಾ ಅವರಿಗೆ ನೀಡಿದ್ದೇನೆಯೇ ಹೊರತು ಮಾಧ್ಯಮಗಳಿಗೆ ಅಥವಾ ಇನ್ನಾವುದೋ ಸಂಸ್ಥೆಗಳಿಗೆ ನೀಡಿಲ್ಲ. ಮಾಧ್ಯಮಗಳಿಗೆ ಹೇಗೆ ವರದಿ ತಲುಪಿದೆ ಎನ್ನುವುದನ್ನು ನೀವೇ ತನಿಖೆ ನಡೆಸಬೇಕು ಎಂದು ಡಿಐಜಿ ರೂಪಾ ಮಾಧ್ಯಮಗಳಿಗೆ ತಿರುಗೇಟು ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

Karnataka Weather: ಕರಾವಳಿ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ಮುಂದಿನ ಸುದ್ದಿ
Show comments