Webdunia - Bharat's app for daily news and videos

Install App

ದ.ಕ. ಜಿಲ್ಲೆಯ ದಕ್ಷ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ

Webdunia
ಶುಕ್ರವಾರ, 6 ಸೆಪ್ಟಂಬರ್ 2019 (13:57 IST)
ಮಂಗಳೂರು : ದ.ಕ. ಜಿಲ್ಲೆಯ ದಕ್ಷಾ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಇಂದು ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ.




ತಮಿಳುನಾಡು ಮೂಲದವರಾದ ಸಸಿಕಾಂತ್ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರ್ ಪದವೀಧರರು. ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ 2017 ಅಕ್ಟೋಬರ್ ನಿಂದ ಸೆಸಿಕಾಂತ್ ಸೆಂಥಿಲ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದರು.


ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿಯುತ್ತಿದೆ ಇಂತಹ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವುದು ನೈತಿಕವೆಂದು ನನಗೆ ಅನಿಸುತ್ತಿಲ್ಲ. ಸಂವಿಧಾನದ ಮೂಲ ಆಶಯಗಳು ಕಾಣೆಯಾಗುತ್ತಿದೆ. ಭವಿಷ್ಯದಲ್ಲಿ ಮತ್ತಷ್ಟು ಅಡೆತಡೆ ಬರುವ ಸಾಧ್ಯತೆಯಿದೆ. ಜೊತೆಗೆ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಸಸಿಕಾಂತ್ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments