Webdunia - Bharat's app for daily news and videos

Install App

ಟಿಕೆಟ್​​ ‘ಕೈ’ತಪ್ಪಿದ್ದಕ್ಕೆ ಸತೀಶ್​ ಕಣ್ಣೀರು

Webdunia
ಸೋಮವಾರ, 10 ಏಪ್ರಿಲ್ 2023 (18:28 IST)
ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಕಣ್ಣೀರು ಪಾಲಿಟಿಕ್ಸ್​ ಸದ್ದು ಮಾಡ್ತಿದೆ. ಬಾಗಲಕೋಟೆಯ ಮುಧೋಳ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದಿದ್ದಕ್ಕೆ ಆಕಾಂಕ್ಷಿ ಸತೀಶ ಬಂಡಿವಡ್ಡರ ಕಣ್ಣೀರಾಕಿದ್ದಾರೆ. ಟಿಕೆಟ್​ ತನಗೆ ಸಿಗುತ್ತೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದ ಸತೀಶ್​​​ ಬಂಡಿವಡ್ಡರರಿಗೆ ಟಿಕೆಟ್​ ಕೈತಪ್ಪಿದೆ. ಮುಧೋಳ ಮೀಸಲು ವಿಧಾನಸಭಾ ಮತಕ್ಷೇತ್ರಕ್ಕೆ R.B. ತಿಮ್ಮಾಪುರಗೆ ಕಾಂಗ್ರೆಸ್​ ಟಿಕೆಟ್​​ ಘೋಷಣೆಯಾಗಿದೆ. ಸತೀಶ ಬಂಡಿವಡ್ಡರನ್ನು ಭೇಟಿ ಮಾಡಲು ಅಭಿಮಾನಿಗಳು ಅವರ ಮನೆಗೆ ತೆರಳಿದಾಗ ಸತೀಶ್​​ ಕಣ್ಣೀರು ಹಾಕಿದ್ದಾರೆ.. ಅಭಿಮಾನಿಗಳ ಎದುರು ಮಂಡಿಯೂರಿ ನಮಸ್ಕರಿಸಿ ಕಣ್ಣೀರು ಹಾಕಿದ್ದಾರೆ.. ಈ ದೃಶ್ಯ ಎಲ್ಲೆಡೆ ವೈರಲ್ ಆಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments