Webdunia - Bharat's app for daily news and videos

Install App

ಟಿಕೆಟ್​​ ‘ಕೈ’ತಪ್ಪಿದ್ದಕ್ಕೆ ಸತೀಶ್​ ಕಣ್ಣೀರು

Webdunia
ಸೋಮವಾರ, 10 ಏಪ್ರಿಲ್ 2023 (18:28 IST)
ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಕಣ್ಣೀರು ಪಾಲಿಟಿಕ್ಸ್​ ಸದ್ದು ಮಾಡ್ತಿದೆ. ಬಾಗಲಕೋಟೆಯ ಮುಧೋಳ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದಿದ್ದಕ್ಕೆ ಆಕಾಂಕ್ಷಿ ಸತೀಶ ಬಂಡಿವಡ್ಡರ ಕಣ್ಣೀರಾಕಿದ್ದಾರೆ. ಟಿಕೆಟ್​ ತನಗೆ ಸಿಗುತ್ತೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದ ಸತೀಶ್​​​ ಬಂಡಿವಡ್ಡರರಿಗೆ ಟಿಕೆಟ್​ ಕೈತಪ್ಪಿದೆ. ಮುಧೋಳ ಮೀಸಲು ವಿಧಾನಸಭಾ ಮತಕ್ಷೇತ್ರಕ್ಕೆ R.B. ತಿಮ್ಮಾಪುರಗೆ ಕಾಂಗ್ರೆಸ್​ ಟಿಕೆಟ್​​ ಘೋಷಣೆಯಾಗಿದೆ. ಸತೀಶ ಬಂಡಿವಡ್ಡರನ್ನು ಭೇಟಿ ಮಾಡಲು ಅಭಿಮಾನಿಗಳು ಅವರ ಮನೆಗೆ ತೆರಳಿದಾಗ ಸತೀಶ್​​ ಕಣ್ಣೀರು ಹಾಕಿದ್ದಾರೆ.. ಅಭಿಮಾನಿಗಳ ಎದುರು ಮಂಡಿಯೂರಿ ನಮಸ್ಕರಿಸಿ ಕಣ್ಣೀರು ಹಾಕಿದ್ದಾರೆ.. ಈ ದೃಶ್ಯ ಎಲ್ಲೆಡೆ ವೈರಲ್ ಆಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments