Webdunia - Bharat's app for daily news and videos

Install App

ಸತೀಶ್ ಜಾರಕಿಹೊಳಿ ಮನವೊಲಿಸಲು ಸಣ್ಣ ಹುಡುಗನಲ್ಲ: ರಮೇಶ್ ಜಾರಕಿಹೊಳಿ

Webdunia
ಗುರುವಾರ, 7 ಜೂನ್ 2018 (17:35 IST)
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಮ್ಮಿಶ್ರ ಸರ್ಕಾರದ ನೂತನ ಸಚಿವ ರಮೇಶ ಜಾರಕಿಹೊಳಿ ತಮ್ಮ ಸಹೋದರ ಸತೀಶ ಜಾರಕಿಹೊಳಿಗೆ ಟಾಂಗ್ ನೀಡಿದ್ದಾರೆ. 
ಮಂತ್ರಿ ಸ್ಥಾನ ಸಿಗದಕ್ಕೆ ಮುನಿಸಿಕೊಂಡಿರುವ ಸಹೋದರ ಸತೀಶ್ ಜಾರಕಿಹೊಳಿ ಮನವೊಲಿಸುತ್ತಿರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಒಂದು ವಾರದಲ್ಲಿ ಎಲ್ಲ ಗೊಂದಲಗಳು ಸರಿಯಾಗಲಿವೆ. ಸತೀಶ್ ಜಾರಕಿಹೊಳಿ ಮನವೊಲಿಸಲು ಸಣ್ಣ ಹುಡುಗನಲ್ಲ. ಆತ ಅನುಭವಿ ರಾಜಕಾರಣಿ. ಪಕ್ಷಕ್ಕಾಗಿ ಕೆಲವೊಮ್ಮೆ ತ್ಯಾಗ ಮಾಡಬೇಕಾಗುತ್ತದೆ. ಕಳೆದ ಬಾರಿ ನಾನು ಹಿರಿಯ ಶಾಸಕನಾಗಿದ್ರು ಸತೀಶ್ ಅವರಿಗೆ ಮಂತ್ರಿ ಪದವಿ ನೀಡಲಾಗಿತ್ತು.
 
 ಕಾಂಗ್ರೆಸ್ ಪಕ್ಷಕ್ಕೆ ರಮೇಶ ಜಾರಕಿಹೊಳಿ ಅಂತಹ ಹತ್ತು ಜನರನ್ನ ಸೃಷ್ಟಿಸುವ ಶಕ್ತಿ ಇದೆ. ಪರೋಕ್ಷವಾಗಿ ಸಹೋದರ ಸತೀಶ್ ಮನವೊಲಿಸುವ ಅಗತ್ಯವಿಲ್ಲ ಎಂದ ಸಚಿವ ರಮೇಶ ಜಾರಕಿಹೊಳಿ, ಸಮ್ಮಿಶ್ರ ಸರ್ಕಾರ ಬಂದ ಮೇಲೆ ಸಿದ್ದರಾಮಯ್ಯ ಮೂಲೆ ಗುಂಪಾಗಿಲ್ಲ. ಸಿದ್ದರಾಮಯ್ಯ ಅವರಿಂದಲೇ  ನಾನು ಮಂತ್ರಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments