Webdunia - Bharat's app for daily news and videos

Install App

ಹಾಡಿನ ಮೂಲಕ ರಮೇಶ್ ಜಾರಕಿಹೊಳಿಗೆ ತಿವಿದ ಸತೀಶ್ ಜಾರಕಿಹೊಳಿ

Webdunia
ಬುಧವಾರ, 9 ಅಕ್ಟೋಬರ್ 2019 (12:09 IST)
ಬೆಳಗಾವಿ : ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕ್ಷೇತ್ರವಾದ ಗೋಕಾಕ್ ನಗರದಲ್ಲಿ ನಡೆದ ಭಾರೀ ಅವ್ಯವಹಾರದ ಬಗ್ಗೆ ಸತೀಶ್ ಜಾರಕಿಹೊಳಿ ಹಾಡಿನ ಮೂಲಕ ಹೇಳಿ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ.




ಗೋಕಾಕ್ ನಗರ ಮತ್ತು ತಾಲೂಕಿನಲ್ಲಿ ನೆರೆ ಬಂದಾಗ ಗೋಕಾಕ್ ನಗರಸಭೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಸತೀಶ್ ಜಾರಕಿಹೊಳಿ ಅದನ್ನು “ಕಥೆಯ ಕೇಳಿರಣ್ಣ ದ್ರೋಹದ ಕಥೆಯ ಕೇಳಿರಣ್ಣ” ಎಂಬ ಹಾಡಿನ ಮೂಲಕ ತಿಳಿಸಿದ್ದಾರೆ.


ಅಲ್ಲದೇ ಮಂಗಳವಾರ ನಡೆದ ಗೋಕಾಕ್ ಪಟ್ಟಣದ ಸ್ವಚ್ಛತಾ ಕಾರ್ಯಕ್ರಮದ ಅಭಿನಂದನಾ ಕಾರ್ಯಕ್ರಮದಲ್ಲಿ, ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ, ನಗರ ಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೊತ್ವಾಲ್, ನಾವು ಯಾವ ಹಾಡು ಬಿಡುಗಡೆಗೊಳಿಸಬೇಕು ಎಂಬ ಚಿಂತೆಯಲ್ಲಿದ್ದಾರೆ ಎಂದು ಹೇಳುವುದರ ಮೂಲಕ ಸತೀಶ್ ಜಾರಕಿಹೊಳಿ ಸಹೋದರ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments