Webdunia - Bharat's app for daily news and videos

Install App

ದೆಹಲಿ ತಲುಪಿದ ಬೆಳಗಾವಿ ಕಾಂಗ್ರೆಸ್ ಬಿಕ್ಕಟ್ಟು: ಸತೀಶ್ ಜಾರಕಿಹೊಳಿಯಿಂದ ರಾಹುಲ್ ಭೇಟಿ

Webdunia
ಮಂಗಳವಾರ, 23 ಮೇ 2017 (12:52 IST)
ಮಾಜಿ ಸಚಿವ ಸತೀಶ್ ಜಾರಕಿಹೊಳಿ ಇಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
 
ಬೆಳಗಾವಿ ಕಾಂಗ್ರೆಸ್ ಘಟಕದ ಬಿಕ್ಕಟ್ಟು ಕುರಿತಂತೆ ರಾಹುಲ್ ಗಾಂಧಿಯವರೊಂದಿಗೆ ಚರ್ಚೆ ನಡೆಸಿ, ತಮ್ಮ ಸ್ವಂತ ಕ್ಷೇತ್ರವಾದ ಯಮಕನಮರಡಿ ವಿಧಾನಸಭಾ ಕ್ಷೇತ್ರದಿಂದ ಲಖನ್ ಜಾರಕಿಹೊಳಿ ಸ್ಪರ್ಧೆಗೆ ಸಿದ್ದತೆ ನಡೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಒಂದು ವೇಳೆ, ಯಮಕನಮರಡಿ ವಿಧಾನಸಭಾ ಕ್ಷೇತ್ರದಿಂದ ಲಖನ್ ಸ್ಪರ್ಧಿಸಿದಲ್ಲಿ ಅದನ್ನು ತಾವು ವಿರೋಧಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗುತ್ತಿದೆ.
 
ನಿನ್ನೆ ಬೆಳಗಾವಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಜಾರಕಿಹೊಳಿ ಸಹೋದರರನ್ನು ತರಾಟೆಗೆ ತೆಗೆದುಕೊಂಡಿದ್ದನ್ನು ಸ್ಮರಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

ಮುಂದಿನ ಸುದ್ದಿ
Show comments