Webdunia - Bharat's app for daily news and videos

Install App

ಬೆಡ್ ಸಿಗದೇ ಇನ್ನೆಷ್ಟು ಬಲಿ ಬೇಕು?- ಆರೋಗ್ಯ ಸಚಿವರ ವಿರುದ್ಧ ಸತೀಶ್ ಜಾರಕಿಹೊಳಿ ಆಕ್ರೋಶ

Webdunia
ಭಾನುವಾರ, 2 ಆಗಸ್ಟ್ 2020 (13:49 IST)
ಬೆಂಗಳೂರು :  ಡಿಕೆಶಿ, ಸಿದ್ದರಾಮಯ್ಯಗೆ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ  ಆ ರೀತಿಯ ನೋಟಿಸ್ ನೀಡೋಕೆ ಬರಲ್ಲ ಎಂದು ಸತೀಶ್ ಜಾರಕಿಹೊಳಿ  ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಆಧಾರದ ಮೇಲೆ ಕೊಡ್ತಾರೋ ಗೊತ್ತಿಲ್ಲ. ಆರೋಪ ಪ್ರತ್ಯಾರೋಪ ಮಾಡ್ತಾಲೇ ಇರ್ತಿವಿ. ರಾಜ್ಯ ಸರ್ಕಾರ ನೋಟಿಸ್ ಕೊಡಬೇಕಿತ್ತು. ಅಧಿವೇಶನದಲ್ಲಿ ಹೋರಾಟ ಮಾಡ್ತೇವೆ ಎಂದು ಕಿಡಿದ್ದಾರೆ.

ಬೆಡ್ ಸಿಗದೇ ಇನ್ನೆಷ್ಟು ಬಲಿ ಬೇಕು? ಆರೋಗ್ಯ ಸಚಿವರೇ ಏನಿದು ಅವ್ಯವಸ್ಥೆ? ಎಂದು ಅವರು ಶ್ರೀರಾಮುಲು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments