Webdunia - Bharat's app for daily news and videos

Install App

ವಾಲ್ಮೀಕಿ ಪೀಠದ ಶ್ರೀಗಳ ಕುರಿತು ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

Webdunia
ಸೋಮವಾರ, 2 ಅಕ್ಟೋಬರ್ 2023 (17:24 IST)
ರಾಜನಹಳ್ಳಿ ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಮಕ್ಕಳಿದ್ದಾರೆಂಬುದಾಗಿ ಕೆಲವರು ಆರೋಪ ಮಾಡಿದ್ದು, ಸ್ವಾಮೀಜಿ ಹಾಗೂ ಆ ಮಕ್ಕಳ ಡಿಎನ್‌ಎ ಪರೀಕ್ಷೆ ಮಾಡಿಸೋಣ ಎಂಬುದಾಗಿ ವಾಲ್ಮೀಕಿ ಸಮಾಜದ ನಾಯಕ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹರಿಹರ ತಾಲೂಕು ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದಲ್ಲಿ  ಶ್ರೀಮಠ, ಟ್ರಸ್ಟ್‌, ಗುರುಗಳು, ಧರ್ಮದರ್ಶಿಗಳ ವಿರುದ್ಧ ಗೊಂದಲ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ, ಹೇಳಿಕೆಗಳಿಗೆ ಸ್ಪಷ್ಟೀಕರಣ ನೀಡಲು ಕರೆದಿದ್ದ ಸಮಾಜದ ರಾಜ್ಯಮಟ್ಟದ ಸಭೆಯಲ್ಲಿ ಮಾತನಾಡಿ, ಸ್ವಾಮೀಜಿ ಹಾಗೂ ಆ ಮಕ್ಕಳ ಡಿಎನ್‌ಎ ಪರೀಕ್ಷೆ ಕಾನೂನಾತ್ಮಕವಾಗಿ ಮಾಡಿಸಬೇಕಾ ಅಥವಾ ಖಾಸಗಿಯಾಗಿ ಮಾಡಿಸಬೇಕಾ ಎಂಬ ಬಗ್ಗೆ ಚರ್ಚಿಸೋಣ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments