Webdunia - Bharat's app for daily news and videos

Install App

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

Sampriya
ಮಂಗಳವಾರ, 8 ಅಕ್ಟೋಬರ್ 2024 (14:38 IST)
Photo Courtesy X
ಮೈಸೂರು:  ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಯ ಚರ್ಚೆ ನಡೆಯುತ್ತಿರುವ ಹೊತ್ತಲ್ಲಿ, ಸಚಿವ ಸತೀಶ್ ಜಾರಕಿಹೊಳಿ ನಡೆ ಭಾರೀ ಚರ್ಚೆಗೆ ಕಾರಣವಾಗಿದೆ.

ಇಂದು ಮಂಗಳವಾರ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.‌ ಮಹದೇವಪ್ಪ ಅವರನ್ನು ಭೇಟಿ ಮಾಡಿದ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, ಸಿಎಂ ಬದಲಾವಣೆ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ. ಸಿ.ಎಂ. ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ಸ್ಪಷ್ಟನೆ ನೀಡಿದರು.

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿ ಇರುತ್ತಾರೋ, 3 ವರ್ಷ ಇರುತ್ತಾರೋ ಎನ್ನುವುದನ್ನು ಪಕ್ಷದ ಹೈಕಮಾಂಡ್ ನಲ್ಲಿ ಕೇಳಬೇಕು. ಸದ್ಯಕ್ಕಂತೂ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಬೆಂಬಲಿಗರು ತಮ್ಮ ನಾಯಕರ ಪರ ಘೋಷಣೆ ಕೂಗುವುದು ಸರ್ವೇ ಸಾಮಾನ್ಯ. ಅದರ ಆಧಾರದ ಮೇಲೆ ಸಿಎಂ ಬದಲಾವಣೆ ಆಗುತ್ತದೆ ಎಂದು ಹೇಳುವುದು ಸರಿಯಲ್ಲ.  ವಿಪಕ್ಷಗಳೂ ಪ್ರೀತಿಯಿಂದ ನನ್ನ ಹೆಸರು ಹೇಳುತ್ತಿರಬಹುದು. ಆದರೆ ಪಕ್ಷದಲ್ಲಿ ಆ ರೀತಿಯ ಯಾವ ಬೆಳವಣಿಗೆಯೂ ಆಗಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments