ಭಾರೀ ಸಂಚಲನ ಮೂಡಿಸಿದ ಸತೀಶ ಜಾರಕಿಹೊಳಿ ನಡೆ

Webdunia
ಸೋಮವಾರ, 16 ಅಕ್ಟೋಬರ್ 2023 (18:47 IST)
ಮೈಸೂರು ದಸರಾ ನೆಪದಲ್ಲಿ 20ಕ್ಕೂ ಅಧಿಕ ಶಾಸಕರೊಂದಿಗೆ ಮೈಸೂರಿಗೆ ತೆರಳಲು ಸಿದ್ದತೆ ನಡೆಸಿದ್ದ ಸಚಿವ ಸತೀಶ್ ಜಾರಕಿಹೊಳಿ ನಡೆ ಇದೀಗ ಕಾಂಗ್ರೆಸ್‌ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಎಲ್ಲ ಶಾಸಕರನ್ನು ಮೈಸೂರು ದಸರಾಗೆ ತೆರಳಲು ತಯಾರಿ ನಡೆಸಿದ್ದರು ಬಸ್ ಕೂಡ ಸಿದ್ಧವಾಗಿತ್ತು. ಆದರೆ ಈ ವಿಚಾರ ತಿಳಿಯುತ್ತಿದ್ದಂತೆ ಅಲರ್ಟ್ ಆದ ಕಾಂಗ್ರೆಸ್ ಹೈಕಮಾಂಡ್. ಈ ಸಮಯದಲ್ಲಿ ಶಾಸಕರನ್ನು ಒಗ್ಗೂಡಿಸಿಕೊಂಡು ಹೋಗುವುದು ಬೇಡ, ಕೂಡಲೇ ಕ್ಯಾನ್ಸಲ್ ಮಾಡುವಂತೆ ಹೈಕಮಾಂಡ್ ಸೂಚನೆ ನೀಡಿದ್ದಾರೆ ಅಂತಾ ಹೇಳಲಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈಕಮಾಂಡ್‌ನಲ್ಲಿ ಕೆಲ ಶಾಸಕರ ಶಕ್ತಿಪ್ರದರ್ಶನ, ಕೊನೆಗೂ ಮೌನ ಮುರಿದ ಡಿಕೆ ಶಿವಕುಮಾರ್

ಶಕ್ತಿ ಪ್ರದರ್ಶನಕ್ಕೆ ಜೈಲಿಗೂ ಕಾಲಿಟ್ರಾ ಡಿಕೆ ಶಿವಕುಮಾರ್, ಭಾರೀ ಬೆಳವಣಿಗೆ

ಕಾಂಗ್ರೆಸ್ ಸರಕಾರ ಹೋಳು; ಜನರ ಪಾಲಿಗೆ ಗೋಳು, ರೈತರಿಗೆ ಹೂಳು: ಆರ್.ಅಶೋಕ್ ಟೀಕೆ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

ಮುಂದಿನ ಸುದ್ದಿ
Show comments