Webdunia - Bharat's app for daily news and videos

Install App

ಸಿದ್ದುಗೆ ಸತೀಶ್‌ ಜಾರಕಿಹೊಳಿ ಬೆಂಬಲ

Webdunia
ಬುಧವಾರ, 17 ಮೇ 2023 (19:02 IST)
ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರು ಜೋರಾಗುತ್ತಿದ್ದಂತೆ, ಸಿದ್ದುಗೆ ಶಾಸಕ ಸತೀಶ್ ಜಾರಕಿಹೊಳಿ ಪರೋಕ್ಷ ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ ಅವರಿಗೆ ಆಡಳಿತ ಅನುಭವ ಇದೆ. ಕಳೆದ ಬಾರಿಯಂತೆ ಈ ಬಾರಿಯೂ ಸರಾಗವಾಗಿ ಆಡಳಿತ ನಡೆಯಲಿದೆ. ಅವರ ಕಾರ್ಯಕ್ರಮ ಕಾರ್ಯವೈಖರಿಯೇ ಮತ್ತೆ ರಿಪೀಟ್ ಆಗಲಿದೆ ಎಂದರು. ಅಂತೆಯೇ ಜನರಿಗೂ ಪಕ್ಷಕ್ಕೆ ಅನುಕೂಲ ಆಗುವ ವಿಶ್ವಾಸವಿದೆ. ಸೀಕ್ರೆಟ್ ಬ್ಯಾಲೆಟ್ ಮಾನದಂಡದ ಮೇಲೆ ಸಿದ್ದರಾಮಯ್ಯ ಆಯ್ಕೆ ನಡೆದಿದೆ. ಡಿಕೆ ಶಿವಕುಮಾರ್ ಡಿಸಿಎಂ ಆಗಬಹುದೂ ಅಥವಾ ಇಲ್ಲದೇ ಇರಬಹುದು. ನಾವೆಲ್ಲ ಅಧಿಕಾರ ಇರಲಿ ಇಲ್ಲದೇ ಇರಲಿ ಪಕ್ಷಕ್ಕಾಗಿ ದುಡಿಯುತ್ತೇವೆ. ಅಂತೆಯೇ ಲೋಕಸಭೆ ಚುನಾವಣೆ ಕೂಡ ಮಾಡ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಮನಸ್ಸಿನ ಇಚ್ಛೇ ಆದಷ್ಟು ಭೇಗ ಫಲಿಸಲಿ: ಪುತ್ತಿಗೆ ಸ್ವಾಮೀಜಿ ಆಶೀರ್ವಾದ

90 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಭೂಸ್ಪರ್ಶ

ನೈಸರ್ಗಿಕ ವಿಕೋಪಗಳು ದೇಶಕ್ಕೆ ಎದುರಾದ ಪರೀಕ್ಷೆ: 125ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ಅಪ್ರಾಪ್ತ ಬಾಲಕಿಯೊಂದಿಗೆ ಹಸೆಮಣೆಯೇರಿ ಕಳ್ಳಾಟವಾಡಿದ ಪಂಚಾಯಿತಿ ಅಧ್ಯಕ್ಷನಿಗೆ ಬಂಧನ ಭೀತಿ

ಇಂದಿನಿಂದಲೇ ಆಸ್ತಿ ನೋಂದಣಿ ಶುಲ್ಕ ಡಬಲ್‌: ಕಾಂಗ್ರೆಸ್‌ ಸರ್ಕಾರದ ನಡೆಗೆ ಎಲ್ಲೆಡೆ ಆಕ್ರೋಶ

ಮುಂದಿನ ಸುದ್ದಿ
Show comments