ಸತೀಶ್ ಜಾರಕಿಹೊಳಿ ನಮ್ಮ ಸಿಎಂ ಎಂದವರಾರು?

Webdunia
ಬುಧವಾರ, 20 ಫೆಬ್ರವರಿ 2019 (16:08 IST)
ಮೈತ್ರಿ ಸರಕಾರದಲ್ಲಿ ರಾಜಕೀಯ ಬೆಳವಣಿಗೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಲೋಕಸಭೆ ಚುನಾವಣೆಗೆ ಒಂದೆಡೆ ದಿನಗಣನೆ ಆರಂಭಗೊಂಡಿದ್ದರೆ, ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ನಮ್ಮ ಸಿಎಂ ಎಂದು ಹೇಳಿಕೊಳ್ಳುತ್ತಿರುವುದು ಚರ್ಚೆಗೆ ಕಾರಣವಾಗಿದೆ.

ದೋಸ್ತಿ ಸರ್ಕಾರದಲ್ಲಿ ಪೊಲಿಟಿಕಲ್ ವಾರ್ ಹೆಚ್ಚಾಗುತ್ತಲೇ ಸಾಗುತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಬೆಂಬಲಿಗರು  ಸಿಎಂ ಅಭಿಯಾನ ಶುರುವಿಟ್ಟುಕೊಂಡಿದ್ದಾರೆ.

ನಮ್ಮ ಸಿಎಂ ಸತೀಶ್ ಜಾರಕಿಹೊಳಿ ಹೆಸರಿನ ಅಭಿಯಾನ ಆರಂಭಿಸಿದ್ದು, ಹಲವು ಚರ್ಚೆಗೆ ಕಾರಣವಾಗಿದೆ.
ಕಲಬುರಗಿಯ ಕನ್ನಡ ಭವನದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದಲಿತ ಸೇನೆ ಜಿಲ್ಲಾ ಘಟಕ ಹಮ್ಮಿಕೊಂಡಿರುವ ಕಾರ್ಯಕ್ರಮ ಇದೀಗ ಚರ್ಚೆಗೆ ನಾಂದಿ ಹಾಡಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments