Webdunia - Bharat's app for daily news and videos

Install App

ಸತೀಶ್ ಜಾರಕಿಹೊಳಿ ನಮ್ಮ ಸಿಎಂ ಎಂದವರಾರು?

Webdunia
ಬುಧವಾರ, 20 ಫೆಬ್ರವರಿ 2019 (16:08 IST)
ಮೈತ್ರಿ ಸರಕಾರದಲ್ಲಿ ರಾಜಕೀಯ ಬೆಳವಣಿಗೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಲೋಕಸಭೆ ಚುನಾವಣೆಗೆ ಒಂದೆಡೆ ದಿನಗಣನೆ ಆರಂಭಗೊಂಡಿದ್ದರೆ, ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ನಮ್ಮ ಸಿಎಂ ಎಂದು ಹೇಳಿಕೊಳ್ಳುತ್ತಿರುವುದು ಚರ್ಚೆಗೆ ಕಾರಣವಾಗಿದೆ.

ದೋಸ್ತಿ ಸರ್ಕಾರದಲ್ಲಿ ಪೊಲಿಟಿಕಲ್ ವಾರ್ ಹೆಚ್ಚಾಗುತ್ತಲೇ ಸಾಗುತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಬೆಂಬಲಿಗರು  ಸಿಎಂ ಅಭಿಯಾನ ಶುರುವಿಟ್ಟುಕೊಂಡಿದ್ದಾರೆ.

ನಮ್ಮ ಸಿಎಂ ಸತೀಶ್ ಜಾರಕಿಹೊಳಿ ಹೆಸರಿನ ಅಭಿಯಾನ ಆರಂಭಿಸಿದ್ದು, ಹಲವು ಚರ್ಚೆಗೆ ಕಾರಣವಾಗಿದೆ.
ಕಲಬುರಗಿಯ ಕನ್ನಡ ಭವನದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದಲಿತ ಸೇನೆ ಜಿಲ್ಲಾ ಘಟಕ ಹಮ್ಮಿಕೊಂಡಿರುವ ಕಾರ್ಯಕ್ರಮ ಇದೀಗ ಚರ್ಚೆಗೆ ನಾಂದಿ ಹಾಡಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಕಾಶೀ ವಿಶ್ವನಾಥನ ಸನ್ನಿಧಿಯಲ್ಲಿ ಕರ್ನಾಟಕದ ಮಹಿಳೆಗೆ ಮೋಸ ಮಾಡಿದ ನಕಲಿ ಪೂಜಾರಿ: ಪೊಲೀಸರು ಸ್ಥಳದಲ್ಲೇ ಮಾಡಿದ್ದೇನು Video

ಮೋದಿಯವರು ಜೆನ್ ಜಿ ಕ್ಷಮೆ ಕೇಳೋದಾ, ಅರೆಕ್ಷಣ ನಾನೇ ಕೆನ್ನೆ ಬಡ್ಕೊಂಡೆ: ಅನಂತನಾಗ್ ಹೇಳಿಕೆ ವೈರಲ್ Video

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಮುಂದಿನ ಸುದ್ದಿ
Show comments