Webdunia - Bharat's app for daily news and videos

Install App

ಸತೀಶ್ ಜಾರಕಿಹೊಳಿ ನಮ್ಮ ಸಿಎಂ ಎಂದವರಾರು?

Webdunia
ಬುಧವಾರ, 20 ಫೆಬ್ರವರಿ 2019 (16:08 IST)
ಮೈತ್ರಿ ಸರಕಾರದಲ್ಲಿ ರಾಜಕೀಯ ಬೆಳವಣಿಗೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಲೋಕಸಭೆ ಚುನಾವಣೆಗೆ ಒಂದೆಡೆ ದಿನಗಣನೆ ಆರಂಭಗೊಂಡಿದ್ದರೆ, ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ನಮ್ಮ ಸಿಎಂ ಎಂದು ಹೇಳಿಕೊಳ್ಳುತ್ತಿರುವುದು ಚರ್ಚೆಗೆ ಕಾರಣವಾಗಿದೆ.

ದೋಸ್ತಿ ಸರ್ಕಾರದಲ್ಲಿ ಪೊಲಿಟಿಕಲ್ ವಾರ್ ಹೆಚ್ಚಾಗುತ್ತಲೇ ಸಾಗುತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಬೆಂಬಲಿಗರು  ಸಿಎಂ ಅಭಿಯಾನ ಶುರುವಿಟ್ಟುಕೊಂಡಿದ್ದಾರೆ.

ನಮ್ಮ ಸಿಎಂ ಸತೀಶ್ ಜಾರಕಿಹೊಳಿ ಹೆಸರಿನ ಅಭಿಯಾನ ಆರಂಭಿಸಿದ್ದು, ಹಲವು ಚರ್ಚೆಗೆ ಕಾರಣವಾಗಿದೆ.
ಕಲಬುರಗಿಯ ಕನ್ನಡ ಭವನದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದಲಿತ ಸೇನೆ ಜಿಲ್ಲಾ ಘಟಕ ಹಮ್ಮಿಕೊಂಡಿರುವ ಕಾರ್ಯಕ್ರಮ ಇದೀಗ ಚರ್ಚೆಗೆ ನಾಂದಿ ಹಾಡಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments