Webdunia - Bharat's app for daily news and videos

Install App

ಎಚ್ ಡಿ ಕುಮಾರಸ್ವಾಮಿ, ದೇವೇಗೌಡ ಭೇಟಿಯಾದ ಸತೀಶ್ ಜಾರಕಿಹೊಳಿ: ಕಾಂಗ್ರೆಸ್ ಒಳಗೇ ಹಲ್ ಚಲ್

Krishnaveni K
ಗುರುವಾರ, 27 ಮಾರ್ಚ್ 2025 (10:08 IST)
Photo Credit: X
ನವದೆಹಲಿ: ಒಂದೆಡೆ ರಾಜ್ಯ ಕಾಂಗ್ರೆಸ್ ನೊಳಗೆ ನಾಯಕತ್ವ ಬದಲಾವಣೆ ಕುರಿತು ಮುಸಕಿನ ಗುದ್ದಾಟ ನಡೆಯುತ್ತಿದ್ದರೆ ಇತ್ತ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಎಚ್ ಡಿ ಕುಮಾರಸ್ವಾಮಿ, ಎಚ್ ಡಿ ದೇವೇಗೌಡರನ್ನು ಭೇಟಿ ಮಾಡಿರುವುದು ಕಾಂಗ್ರೆಸ್ ಒಳಗೇ ಹಲ್ ಚಲ್ ಸೃಷ್ಟಿಸಿದೆ.

ರಾಜ್ಯದಲ್ಲಿ ಒಂದೆಡೆ ಡಿಕೆ ಶಿವಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆ ವಿವಾದ ಸೃಷ್ಟಿಸಿದ್ದರೆ ಇತ್ತ ದೆಹಲಿಯಲ್ಲಿ ಸತೀಶ್ ಜಾರಕಿಹೊಳಿ ಜೆಡಿಎಸ್ ಧುರೀಣರಾದ ಎಚ್ ಡಿ ಕುಮಾರಸ್ವಾಮಿ ಮತ್ತು ದೇವೇಗೌಡರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ.

ಈ ಭೇಟಿಯ ಉದ್ದೇಶವೇನೆಂದ ಶುಕ್ರವಾರ ಹೇಳುವೆ. ಇನ್ನೂ ಕೆಲವು ನಾಯಕರನ್ನು ದೆಹಲಿಯಲ್ಲಿ ಭೇಟಿ ಮಾಡುವುದಿದೆ ಎಂದು ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಹೇಳಿದ್ದಾರೆ. ರಾಜ್ಯದಲ್ಲಿ ಹನಿಟ್ರ್ಯಾಪ್, ಸಂವಿಧಾನ ಬದಲಾವಣೆ ವಿವಾದ, ಮುಸ್ಲಿಂ ಮೀಸಲಾತಿ ವಿಚಾರಗಳು ಗದ್ದಲ ಸೃಷ್ಟಿಸಿರುವಾಗ ಸತೀಶ್-ಜೆಡಿಎಸ್ ನಾಯಕರ ಭೇಟಿ ಕುತೂಹಲ ಮೂಡಿಸಿದೆ.

ಹನಿಟ್ರ್ಯಾಪ್ ಬಗ್ಗೆ ಮುಖ್ಯವಾಗಿ ಚರ್ಚೆ ನಡೆದಿದೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಮೇಲೆ ತೂಗುಗತ್ತಿ ಇರುವಾಗ ಅವರ ಪರಮ ಎದುರಾಳಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments