Webdunia - Bharat's app for daily news and videos

Install App

ಸತೀಶ್​​ ವಿವಾದಾತ್ಮಕ ಹೇಳಿಕೆ ವೈರಲ್

Webdunia
ಶುಕ್ರವಾರ, 11 ನವೆಂಬರ್ 2022 (19:01 IST)
ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ KPCC ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿದ ಮತ್ತೊಂದು ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ. ಧರ್ಮವೀರ ಸಂಭಾಜಿ ಮಹಾರಾಜರನ್ನ ಬ್ರಿಟಿಷರು ಹಿಡಿದು ಹತ್ಯೆ ಮಾಡಿದರು ಎಂದಿರುವ ಸತೀಶ ಜಾರಕಿಹೊಳಿ ವಿಡಿಯೋವನ್ನು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಈ ರೀತಿಯ ನಾನ್‌ಸೆನ್ಸ್‌ ಹೇಳಿಕೆಯನ್ನು ನೀವು ಒಪ್ಪುತ್ತೀರಾ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ. ನಿಪ್ಪಾಣಿಯಲ್ಲಿ ನವೆಂಬರ್ 6ರಂದು ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ, ಧರ್ಮವೀರ ಸಂಭಾಜಿ ಮಹಾರಾಜರನ್ನ ಬ್ರಿಟಿಷರು ಹಿಡಿದು ಹತ್ಯೆ ಮಾಡಿದರು ಎಂದಿದ್ದರು. ಧರ್ಮವೀರ ಮಹಾರಾಜರನ್ನು ಏಕೆ ಹತ್ಯೆ ಮಾಡಿದರು? ಅವರು ಶಿವಾಜಿ ಮಹಾರಾಜರ ಊಟದಲ್ಲಿ ವಿಷ ಹಾಕಿದ್ದರು. ಹೀಗಾಗಿ ಅವರನ್ನು ಹಿಡಿದು ಬ್ರಿಟಿಷರು ಹತ್ಯೆ ಮಾಡಿದರು ಎಂದು ವಿವಾದಾತ್ಮಕವಾಗಿ ಹೇಳಿಕೆಯನ್ನು ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments