ಸತೀಶ್‌ ಸೈಲ್‌ಗೆ 7 ವರ್ಷ ಜೈಲು: ಮೊದಲು ಈ ಪ್ರಕರಣ ಬಯಲಿಗೆಳೆದಿದ್ದ ಸಂತೋಷ್‌ ಹೆಗ್ಡೆ ಪ್ರತಿಕ್ರಿಯೆ ಹೀಗಿದೆ

Sampriya
ಭಾನುವಾರ, 27 ಅಕ್ಟೋಬರ್ 2024 (17:03 IST)
Photo Courtesy X
ಬೆಂಗಳೂರು: ಬೇಲೇಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಕೇಸ್​ನಲ್ಲಿ ಕಾಂಗ್ರೆಸ್​ ಶಾಸಕ ಸತೀಶ್ ಸೈಲ್​ಗೆ ಕೋರ್ಟ್‌ 7 ವರ್ಷಗಳ ಕಠಿಣ ಶಿಕ್ಷೆ ವಿಧಿಸಲಾಗಿದೆ.

ಇದೀಗ ಈ ಪ್ರಕರಣವನ್ನು ಮೊದಲು ಬಯಲಿಗೆಳೆದಿದ್ದ ಅಂದಿನ ಕರ್ನಾಟಕ ಲೋಕಾಯುಕ್ತರಾಗಿದ್ದ ಎನ್. ಸಂತೋಷ್ ಹೆಗ್ಡೆ ಪ್ರತಿಕ್ರಿಯಿಸಿದ್ದು, ನ್ಯಾಯಾಂಗದ ಮೇಲೆ ಜನರಿಗೆ ವಿಶ್ವಾಸ ಬಂದಿದೆ ಎಂದು ಹೇಳಿದ್ದಾರೆ.

ನ್ಯಾಯಾಲಯದ ತೀರ್ಪಿನಿಂದ ನನಗೆ ಬಹಳ ಖುಷಿಯಾಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗೇ ಆಗುತ್ತದೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿ. ಅಕ್ರಮ ಅದಿರು ಸಾಗಣೆ ಕೇಸ್​ನಲ್ಲಿ ಶಿಕ್ಷೆಯಾಗಿದ್ದು ಉತ್ತಮ ಬೆಳವಣಿಗೆ ಎಂದಿದ್ದಾರೆ.

ಅಂದು ಈ ಪ್ರಕರಣವನ್ನು ಮಾಡುವಾಗ ದೊಡ್ಡ ರಾಜಕಾರಣಿಗಳ ವಿರುದ್ಧ ತನಿಖೆ ವೇಳೆ ಅಡೆತಡೆ ಎದುರಾಗಿತ್ತು. ನನ್ನ ಜೊತೆ ಕೆಲಸ ಮಾಡಿದ ಅಧಿಕಾರಿಗಳಿಗೆ ಸಂತೃಪ್ತಿ ಸಿಕ್ಕಂತಾಗುತ್ತೆ. ಶಿಕ್ಷೆಯಾಗಿರುವುದರಿಂದ ನ್ಯಾಯಾಂಗದ ಶಕ್ತಿ ತೋರಿಸಿದಂತಾಗುತ್ತೆ. ಅಕ್ರಮದಲ್ಲಿ ಇನ್ನೂ ಹಲವರು ಇದ್ದಾರೆ, ಅವರಿಗೂ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿಪರೀತ ಚಳಿ ನಡುವೆ ಈ ವಾರದ ಹವಾಮಾನ ವರದಿ ಗಮನಿಸಿ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮುಂದಿನ ಸುದ್ದಿ
Show comments