Webdunia - Bharat's app for daily news and videos

Install App

ಸವದತ್ತಿಯಲ್ಲಿ ಸೌರಭ್ ಚೋಪ್ರಾ ಕಣ್ಣೀರು

Webdunia
ಭಾನುವಾರ, 9 ಏಪ್ರಿಲ್ 2023 (15:27 IST)
ಚುಣಾವಣೆ ಸಮೀಪಿಸುತ್ತಿದ್ದಂತೆ ಕಣ್ಣೀರು ಪಾಲಿಟಿಕ್ಸ್ ಜೋರಾಗಿದೆ. ಸವದತ್ತಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿ ಕಣ್ಣೀರಿಟ್ಟಿದ್ದಾರೆ. ಕಾಂಗ್ರೆಸ್​​ ಟಿಕೆಟ್​​​ ಕೈ ತಪ್ಪಿದ್ದಕ್ಕೆ ಕೈ ಟಿಕೆಟ್​ ಆಕಾಂಕ್ಷಿ ಸೌರಭ್​​ ಚೋಪ್ರಾ ಕಾರ್ಯಕರ್ತರ ಮುಂದೆ ಕಣ್ಣೀರು ಹಾಕಿದ್ದಾರೆ. 2013 ಹಾಗೂ 2018 ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ತೀವ್ರ ಪೈಪೋಟಿ ಒಡ್ಡಿದ್ದ ಆನಂದ ಚೋಪ್ರಾ, ಕೆಲವೇ ಮತಗಳ ಅಂತರದಿಂದ ಪರಾಭವಗೊಂಡಿದ್ರು.. ಆನಂದ್ ಚೋಪ್ರಾ ದಿವಂಗತ ಶಾಸಕ ಆನಂದ ಮಾಮನಿಗೆ ತೀವ್ರ ಪೈಪೋಟಿ ನೀಡಿದ್ರು.. ಆನಂದ್​ ಚೋಪ್ರಾ ನಿಧನವಾಗಿದ್ದು, ಇದೀಗ ಅವರ ಮಗ ಸೌರಭ್ ಚೋಪ್ರಾ ಈ ಬಾರಿ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿಯಾಗಿದ್ರು.. ಆದರೆ ಕೈ ಹೈಕಮಾಂಡ್​ ಸೌರಭ್​​ಗೆ​ ಟಿಕೆಟ್​ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಸವದತ್ತಿಯಲ್ಲಿ ನಿನ್ನೆ ಬೆಂಬಲಿಗರ ಸಭೆ ನಡೆಸಿದ ಸೌರಭ್ ಚೋಪ್ರಾ ಹಾಗೂ ಅವರ ತಾಯಿ ಕಾಂತಾದೇವಿ ಕಣ್ಣೀರು ಹಾಕಿದ್ದಾರೆ.. ನನ್ನ ಗಂಡನನ್ನು ಕಳೆದುಕೊಂಡಿದ್ದೆ. ನನ್ನ ಮಗನನ್ನು ನಿಮಗೆ ಬಿಟ್ಟಿದ್ದೇನೆ. ನೀವೇನು ಮಾಡ್ತೀರಿ ನಿಮಗೆ ಬಿಟ್ಟಿದ್ದು ಎಂದು ಕಾಂತಾದೇವಿ ಬೆಂಬಲಿಗರ ಮುಂದೆ ಭಾವುಕರಾಗಿ ಮಾತನಾಡಿದ್ದಾರೆ. ನನಗೆ ಕಾಂಗ್ರೆಸ್ ಪಕ್ಷ ಮೋಸ ಮಾಡಿದೆ, ಈ ಬಾರಿ ನಾನು ಸ್ಪರ್ಧೆ ಮಾಡಿ ಕಾಂಗ್ರೆಸ್​​ಗೆ ನಾನು ಏನು, ನನ್ನ ತಂದೆ ಏನು ಅನ್ನೋದನ್ನ ತೋರಿಸ್ತಿನಿ ಎಂದು ಸೌರಭ್​​​​​​ ಸವಾಲ್​ ಹಾಕಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments