ಸವದಿ ಕಾಂಗ್ರೆಸ್​ ಸೇರ್ಪಡೆಯಾಗ್ತಾರೆ - ಡಿಕೆಶಿ

Webdunia
ಶುಕ್ರವಾರ, 14 ಏಪ್ರಿಲ್ 2023 (15:40 IST)
ಯಾವುದೇ ಷರತ್ತು ಇಲ್ಲದೆ ಲಕ್ಷ್ಮಣ ಸವದಿ ಕಾಂಗ್ರೆಸ್‌ ಸೇರ್ತಿದ್ದಾರೆ, ಸವದಿ ನಮ್ಮ ಕುಟುಂಬ ಸದಸ್ಯರಾಗಲು ಒಪ್ಪಿದ್ದಾರೆ ಎಂದು ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಜೆ 4 ಗಂಟೆಗೆ MLC ಸ್ಥಾನಕ್ಕೆ ಸವದಿ ರಾಜೀನಾಮೆ ಕೊಡ್ತಾರೆ, ಸಂಜೆ 4.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಸವದಿ ಕಾಂಗ್ರೆಸ್ ಸೇರ್ಪಡೆಯಾಗ್ತಾರೆ, ಸವದಿ ಜೊತೆಗೆ ಇನ್ನೂ ಹಲವರು ಕಾಂಗ್ರೆಸ್​ಗೆ ಬರ್ತಾರೆ ಎಂದು ಡಿಕೆಶಿ ಮತ್ತೊಂದು ಬಾಂಬ್‌ ಸಿಡಿಸಿದ್ರು. HAL ವಿಮಾನ ನಿಲ್ದಾಣದಿಂದ ನೇರವಾಗಿ KPCC ಅಧ್ಯಕ್ಷ D.K. ಶಿವಕುಮಾರ್​ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಜೊತೆಗೆ ರಹಸ್ಯ ಸ್ಥಳಕ್ಕೆ ತೆರಳಿದ್ರು. ಆನಂತರ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಯುದ್ಧ ನಿಲ್ಲಿಸಿ.. ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ

Karnataka Weather: ಈ ವಾರದ ಹವಾಮಾನ ವರದಿ ನಿಜಕ್ಕೂ ಬೆವರಿಳಿಸುವಂತಿದೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments