ಏಕಾಏಕಿ ಅರಣ್ಯಾಧಿಕಾರಿಗಳ ಎಂಟ್ರಿಗೆ ಸವದಿ ಪತ್ನಿ ಶಾಕ್..!

Webdunia
ಭಾನುವಾರ, 29 ಅಕ್ಟೋಬರ್ 2023 (19:48 IST)
ಹುಲಿ ಉಗುರು ಪ್ರಕರಣ ಸಂಬಂಧಪಟ್ಟಂತೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ‌ ಇರುವ ಶಾಸಕ ಲಕ್ಷ್ಮಣ ಸವದಿ ಮನೆಗೆ ಅರಣ್ಯಾಧಿಕಾರಿಗಳು ಧೀಢಿರ್ ಭೇಟಿ ನೀಡಿದ್ರು.

ಅರಣ್ಯಾಧಿಕಾರಿಗಳ ಭೇಟಿಗೆ ಪುಷ್ಪಾ ಸವದಿ ಶಾಕ್ ಆಗಿದ್ದು, ಎಂ‌ಎಲ್‌ಎ ಮನೆಗೆ ಹೀಗೆ ಒಮ್ಮಿಂದೊಮ್ಮೆ ನುಗ್ಗಬಹುದಾ ಎಂದು ಸವದಿ ಪತ್ನಿ ಪ್ರಶ್ನಿಸಿದ್ದಾರೆ. ಪುಷ್ಪ ಸವದಿ ಅವರ ಮಾತಿಗೆ ಉತ್ತರಿಸದೆ ಅರಣ್ಯ ಇಲಾಖೆ ಸಿಬ್ಬಂದಿ ಹೊರಬಂದಿದ್ದಾರೆ. ಸದ್ಯ ಸಿಬ್ಬಂದಿ ಚಿದಾನಂದ ಸವದಿಯಿಂದ ಹುಲಿ ಉಗುರು ಮಾದರಿ ವಶ ಪಡೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments