Webdunia - Bharat's app for daily news and videos

Install App

ಏಕಾಏಕಿ ಅರಣ್ಯಾಧಿಕಾರಿಗಳ ಎಂಟ್ರಿಗೆ ಸವದಿ ಪತ್ನಿ ಶಾಕ್..!

Webdunia
ಭಾನುವಾರ, 29 ಅಕ್ಟೋಬರ್ 2023 (19:48 IST)
ಹುಲಿ ಉಗುರು ಪ್ರಕರಣ ಸಂಬಂಧಪಟ್ಟಂತೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ‌ ಇರುವ ಶಾಸಕ ಲಕ್ಷ್ಮಣ ಸವದಿ ಮನೆಗೆ ಅರಣ್ಯಾಧಿಕಾರಿಗಳು ಧೀಢಿರ್ ಭೇಟಿ ನೀಡಿದ್ರು.

ಅರಣ್ಯಾಧಿಕಾರಿಗಳ ಭೇಟಿಗೆ ಪುಷ್ಪಾ ಸವದಿ ಶಾಕ್ ಆಗಿದ್ದು, ಎಂ‌ಎಲ್‌ಎ ಮನೆಗೆ ಹೀಗೆ ಒಮ್ಮಿಂದೊಮ್ಮೆ ನುಗ್ಗಬಹುದಾ ಎಂದು ಸವದಿ ಪತ್ನಿ ಪ್ರಶ್ನಿಸಿದ್ದಾರೆ. ಪುಷ್ಪ ಸವದಿ ಅವರ ಮಾತಿಗೆ ಉತ್ತರಿಸದೆ ಅರಣ್ಯ ಇಲಾಖೆ ಸಿಬ್ಬಂದಿ ಹೊರಬಂದಿದ್ದಾರೆ. ಸದ್ಯ ಸಿಬ್ಬಂದಿ ಚಿದಾನಂದ ಸವದಿಯಿಂದ ಹುಲಿ ಉಗುರು ಮಾದರಿ ವಶ ಪಡೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments