Webdunia - Bharat's app for daily news and videos

Install App

ಸಾವರ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

Webdunia
ಗುರುವಾರ, 1 ಸೆಪ್ಟಂಬರ್ 2022 (21:47 IST)
ಸಾವರ್ಕರ್ ಪೋಸ್ಟರ್ ಅನ್ನು ಕಿಡಿಗೇಡಿಗಳು ಬ್ಲೇಡ್‍ನಿಂದ ಹರಿದು ಹಾಕಿ ವಿಕೃತಿ ಮೆರೆದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ನಗರದಾದ್ಯಂತ ಗಣಪತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಹೊನ್ನಾಳಿ ಪಟ್ಟಣ ಹಾಗೂ ಗೊಲ್ಲರಹಳ್ಳಿಯಿಂದ ಹೊನ್ನಾಳಿ ಮಾರ್ಗವಾಗಿ ಈ ಫ್ಲೆಕ್ಸ್​ಗಳನ್ನು ಹಾಕಲಾಗಿತ್ತು. ಫ್ಲೆಕ್ಸ್​​ಗಳಲ್ಲಿ ವೀರ ಸಾವರ್ಕರ್ ಹಾಗೂ ಶಾಸಕ ರೇಣುಕಾಚಾರ್ಯ ಅವರ ಭಾವಚಿತ್ರಗಳನ್ನ ಬ್ಲೇಡ್‍ನಿಂದ ಹರಿದು ಹಾಕಿದ್ದಾರೆ. ಇದೀಗ ಈ ರೀತಿ ವಿಕೃತಿ ಮೆರೆದ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಹೊನ್ನಾಳಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಸಿಗ್ನಲ್ ಕೊಟ್ಟಾಯ್ತು, ಬಿ ನಾಗೇಂದ್ರ ಬಗ್ಗೆ ಅಂದುಕೊಂಡಿದ್ದು ಎರಡೇ ದಿನದಲ್ಲಿ ನಿಜವಾಗುತ್ತಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮುಂದಿನ ಸುದ್ದಿ
Show comments