Webdunia - Bharat's app for daily news and videos

Install App

ಗಣಪತಿ ಸಂಘಗಳಿಗೆ ಸಾವರ್ಕರ್ ಫೋಟೋ ವಿತರಣೆ

Webdunia
ಶನಿವಾರ, 27 ಆಗಸ್ಟ್ 2022 (17:25 IST)
ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋ ವಿಚಾರ ಮುಂದುವರೆದಿದೆ. ಈ ಹಿನ್ನೆಲೆ ಗಣಪತಿ ಕೂರಿಸುವ ಸಂಘಗಳಿಗೆ ಸಾವರ್ಕರ್ ಫೋಟೋ ಜೊತೆಗೆ ಬಾಲಗಂಗಾಧರ್ ತಿಲಕ ಅವರ ಪೋಟೋ ಹಾಗೂ ಭಗವಧ್ವಜ ವಿತರಣೆ ಮಾಡಲಾಯಿತು. ನಗರದ ಕೋಟೆ ಸೀತರಾಮಾಂಜನೇಯ ದೇವಾಲಯದಲ್ಲಿ ರಾಷ್ಟ್ರ ಭಕ್ತರ ಬಳಗದವತಿಯಿಂದ ಉಚಿತವಾಗಿ ಗಣಪತಿ ಪ್ರತಿಷ್ಠಾಪನೆ ಸಂಘಗಳಿಗೆ ಧ್ವಜ, ಭಾವಚಿತ್ರ ವಿತರಣೆ ಮಾಡಿದರು. ಕೆ.ಎಸ್. ಈಶ್ವರಪ್ಪ ಪುತ್ರ ಕಾಂತೇಶ್ ನೇತೃತ್ವದಲ್ಲಿ ವಿತರಣೆ ಮಾಡಲಾಯಿತು. ಕಾಂತೇಶ್​ಗೆ ಭಜರಂಗದಳದ ಜಿಲ್ಲಾ ಸಂಚಾಲಕ ದೀನ್ ದಯಾಳ್, ಶಿವಮೊಗ್ಗ ಗಣಪತಿ ಸಮಿತಿಯ ಸದಸ್ಯರು ಸಾಥ್​ ನೀಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments