Webdunia - Bharat's app for daily news and videos

Install App

ಗಣಪತಿ ಸಂಘಗಳಿಗೆ ಸಾವರ್ಕರ್ ಫೋಟೋ ವಿತರಣೆ

Webdunia
ಶನಿವಾರ, 27 ಆಗಸ್ಟ್ 2022 (17:25 IST)
ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋ ವಿಚಾರ ಮುಂದುವರೆದಿದೆ. ಈ ಹಿನ್ನೆಲೆ ಗಣಪತಿ ಕೂರಿಸುವ ಸಂಘಗಳಿಗೆ ಸಾವರ್ಕರ್ ಫೋಟೋ ಜೊತೆಗೆ ಬಾಲಗಂಗಾಧರ್ ತಿಲಕ ಅವರ ಪೋಟೋ ಹಾಗೂ ಭಗವಧ್ವಜ ವಿತರಣೆ ಮಾಡಲಾಯಿತು. ನಗರದ ಕೋಟೆ ಸೀತರಾಮಾಂಜನೇಯ ದೇವಾಲಯದಲ್ಲಿ ರಾಷ್ಟ್ರ ಭಕ್ತರ ಬಳಗದವತಿಯಿಂದ ಉಚಿತವಾಗಿ ಗಣಪತಿ ಪ್ರತಿಷ್ಠಾಪನೆ ಸಂಘಗಳಿಗೆ ಧ್ವಜ, ಭಾವಚಿತ್ರ ವಿತರಣೆ ಮಾಡಿದರು. ಕೆ.ಎಸ್. ಈಶ್ವರಪ್ಪ ಪುತ್ರ ಕಾಂತೇಶ್ ನೇತೃತ್ವದಲ್ಲಿ ವಿತರಣೆ ಮಾಡಲಾಯಿತು. ಕಾಂತೇಶ್​ಗೆ ಭಜರಂಗದಳದ ಜಿಲ್ಲಾ ಸಂಚಾಲಕ ದೀನ್ ದಯಾಳ್, ಶಿವಮೊಗ್ಗ ಗಣಪತಿ ಸಮಿತಿಯ ಸದಸ್ಯರು ಸಾಥ್​ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments